Sunday, June 15, 2025
Google search engine
Homeರಾಜ್ಯಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಸಾಕು  ಸಿದ್ದರಾಮಯ್ಯ..!

ಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಸಾಕು  ಸಿದ್ದರಾಮಯ್ಯ..!

ಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಹಾಕು: ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ ಮುಸ್ಲಿಮರ ಓಲೈಕೆ ಕುರಿತು ಬಿಜೆಪಿಯ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ ಎಂಬ ತಲೆಬರಹದಡಿಯಲ್ಲಿ ಸುದ್ದಿ ಒಂದು ಪ್ರಕಟವಾಗಿದ್ದು ಇದು ಎಲ್ಲೆಡೆ ವೈರಲ್ ಆಗಿತ್ತು. 

ಈ ಸುದ್ದಿಯ ಬಗ್ಗೆ ಸ್ಪಷ್ಟ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ :

ಮೇಲ್ಕಂಡ ತಲೆಬರದರಡಿಯಲ್ಲಿ ಪ್ರಕಟವಾದ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು
@BJP4Karnataka
ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!!
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ.

ಎನ್ನುವ ಸಂದೇಶವನ್ನು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!