Tuesday, April 29, 2025
Google search engine
Homeಬಿಜೆಪಿಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

ಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

ಶಿವಮೊಗ್ಗ ಬಿಜೆಪಿಯ ರೆಬೆಲ್ ನಾಯಕ ಸದ್ಯ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿಗಳು ಬಿಜೆಪಿ ಹಿರಿಯ ಮುಖಂಡರು ಆದ ಕೆ ಎಸ್ ಈಶ್ವರಪ್ಪ ಈಗಾಗಲೇ ತಮ್ಮ ಉಮೇದುದಾರಿಕೆಯನ್ನು ಸಾಬೀತುಪಡಿಸುವ ಸಲುವಾಗಿ ಮೂರು ಸಲ ನಾಮಪತ್ರ ಸಲ್ಲಿಸಿದ್ದಾರೆ.

ಕೆಎಸ್ ಈಶ್ವರಪ್ಪನವರ ನಾಮಪತ್ರ ಹಿಂಪಡೆಯಲು ಫೈನಲ್ ವಾರ್ನಿಂಗ್ ನೀಡಿದ ಹೈಕಮಾಂಡ್ :

ಈ ಬಗ್ಗೆ ಹಿಂದೆಯೇ ಪತ್ರಿಕೆ ಸುದ್ದಿ ಮಾಡಿತ್ತು ಹೈಕಮಾಂಡ್ ಕೆಎಸ್ ಈಶ್ವರಪ್ಪನವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಬಿತ್ತರಿಸಿತ್ತು ಇದರ ಬೆನ್ನಲ್ಲೇ ಈಗ ಇದೇ ತಿಂಗಳ 22 ರ ವರೆಗೂ ಗಡವು ನೀಡಿದ್ದ ಹೈಕಮಾಂಡ್ ಈಶ್ವರಪ್ಪನವರು ನಾಮಪತ್ರ ಸಲ್ಲಿಕೆಯನ್ನು ವಾಪಸ್ ತೆಗೆದುಕೊಳ್ಳದಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡುವ ದಿಟ್ಟ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ನೀಡಿದೆ ಎನ್ನಲಾಗುತ್ತಿದೆ.

ಈಶ್ವರಪ್ಪನವರ ಮುಂದಿನ ನಡೆ ಏನು..?

ಒಂದು ವೇಳೆ ಬಿಜೆಪಿ ಪಕ್ಷದಿಂದ ಈಶ್ವರಪ್ಪನವರನ್ನು ಉಚ್ಚಾಟನೆ ಮಾಡಿದರೆ ಆ ನಂತರದ ಬೆಳವಣಿಗೆಯಲ್ಲಿ ಈಶ್ವರಪ್ಪನವರು ಯಾವ ರೀತಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟಕ್ಕೆ ಇಳಿಯುತ್ತಾರೂ ಅಥವಾ ಈಗ ನಡೆದುಕೊಂಡಂತೆ ಮುಂದೆ ಕೂಡ ಬಿಜೆಪಿ ಪರ ಇರುತ್ತೇನೆ ಯಡಿಯೂರಪ್ಪ ಕುಟುಂಬದ  ವಿರುದ್ಧ ನನ್ನ ಹೋರಾಟ ಎನ್ನುವ ನಿಲುವನ್ನು ಮುಂದುವರಿಸುತ್ತಾರೂ  ಕಾದು ನೋಡಬೇಕು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...