Saturday, June 14, 2025
Google search engine
Homeಬಿಜೆಪಿಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

ಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

ಶಿವಮೊಗ್ಗ ಬಿಜೆಪಿಯ ರೆಬೆಲ್ ನಾಯಕ ಸದ್ಯ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿಗಳು ಬಿಜೆಪಿ ಹಿರಿಯ ಮುಖಂಡರು ಆದ ಕೆ ಎಸ್ ಈಶ್ವರಪ್ಪ ಈಗಾಗಲೇ ತಮ್ಮ ಉಮೇದುದಾರಿಕೆಯನ್ನು ಸಾಬೀತುಪಡಿಸುವ ಸಲುವಾಗಿ ಮೂರು ಸಲ ನಾಮಪತ್ರ ಸಲ್ಲಿಸಿದ್ದಾರೆ.

ಕೆಎಸ್ ಈಶ್ವರಪ್ಪನವರ ನಾಮಪತ್ರ ಹಿಂಪಡೆಯಲು ಫೈನಲ್ ವಾರ್ನಿಂಗ್ ನೀಡಿದ ಹೈಕಮಾಂಡ್ :

ಈ ಬಗ್ಗೆ ಹಿಂದೆಯೇ ಪತ್ರಿಕೆ ಸುದ್ದಿ ಮಾಡಿತ್ತು ಹೈಕಮಾಂಡ್ ಕೆಎಸ್ ಈಶ್ವರಪ್ಪನವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಬಿತ್ತರಿಸಿತ್ತು ಇದರ ಬೆನ್ನಲ್ಲೇ ಈಗ ಇದೇ ತಿಂಗಳ 22 ರ ವರೆಗೂ ಗಡವು ನೀಡಿದ್ದ ಹೈಕಮಾಂಡ್ ಈಶ್ವರಪ್ಪನವರು ನಾಮಪತ್ರ ಸಲ್ಲಿಕೆಯನ್ನು ವಾಪಸ್ ತೆಗೆದುಕೊಳ್ಳದಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡುವ ದಿಟ್ಟ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ನೀಡಿದೆ ಎನ್ನಲಾಗುತ್ತಿದೆ.

ಈಶ್ವರಪ್ಪನವರ ಮುಂದಿನ ನಡೆ ಏನು..?

ಒಂದು ವೇಳೆ ಬಿಜೆಪಿ ಪಕ್ಷದಿಂದ ಈಶ್ವರಪ್ಪನವರನ್ನು ಉಚ್ಚಾಟನೆ ಮಾಡಿದರೆ ಆ ನಂತರದ ಬೆಳವಣಿಗೆಯಲ್ಲಿ ಈಶ್ವರಪ್ಪನವರು ಯಾವ ರೀತಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟಕ್ಕೆ ಇಳಿಯುತ್ತಾರೂ ಅಥವಾ ಈಗ ನಡೆದುಕೊಂಡಂತೆ ಮುಂದೆ ಕೂಡ ಬಿಜೆಪಿ ಪರ ಇರುತ್ತೇನೆ ಯಡಿಯೂರಪ್ಪ ಕುಟುಂಬದ  ವಿರುದ್ಧ ನನ್ನ ಹೋರಾಟ ಎನ್ನುವ ನಿಲುವನ್ನು ಮುಂದುವರಿಸುತ್ತಾರೂ  ಕಾದು ನೋಡಬೇಕು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!