Wednesday, April 30, 2025
Google search engine
Homeಶಿಕಾರಿಪುರಈಶ್ವರಪ್ಪ ವೋಟ್ ಬ್ಯಾಂಕ್ ಗೆ ಬಿಜೆಪಿ ರಣತಂತ್ರ ಶಿಕಾರಿಪುರದಿಂದ ರೆಡಿಯಾದ ಶಿಕಾರಿವೀರ ಯಾರು..?!

ಈಶ್ವರಪ್ಪ ವೋಟ್ ಬ್ಯಾಂಕ್ ಗೆ ಬಿಜೆಪಿ ರಣತಂತ್ರ ಶಿಕಾರಿಪುರದಿಂದ ರೆಡಿಯಾದ ಶಿಕಾರಿವೀರ ಯಾರು..?!

ಬಿಜೆಪಿಯ ರೆಬೆಲ್ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಗೆ ದೊಡ್ಡ ತಲೆ ನೋವಾಗಿದ್ದಾರೆ ಬಿಜೆಪಿಗೆ ಬಂಡಾಯವಾಗಿ ತಾವೇ ಸಂಸದ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಯಾರ ಮನವಲಿಕೆಗೂ ಬಗ್ಗದೆ ಮೂರು ಬಾರಿ ನಾಮಪತ್ರ ಸಲ್ಲಿಸಿ ತಮ್ಮ ಉಮೇದುವಾರಿಕೆಯನ್ನುಸಾಬೀತುಪಡಿಸಿದ್ದಾರೆ.

ಈಶ್ವರಪ್ಪ ವೋಟ್ ಬ್ಯಾಂಕ್ ಕೀಳಲು ಬಿಜೆಪಿ ರಣತಂತ್ರ :

ಹಲವು ಕಡೆ ಒಂದೇ ಹೆಸರಿನ ಹಲವು ಅಭ್ಯರ್ಥಿಗಳನ್ನು ನಿಲ್ಲಿಸಿ ರಣತಂತ್ರಗಳನ್ನು ಬಳಸಿದ ಉದಾಹರಣೆಗಳು ಸಾಕಷ್ಟು ಇದೆ ಇದೇ ರೀತಿ ಶಿವಮೊಗ್ಗದಲ್ಲೂ ಕೂಡ ಕೆಎಸ್ ಈಶ್ವರಪ್ಪನವರ ವಿರುದ್ಧ ಅದೇ ಹೆಸರಿನ ಇನ್ನೊಬ್ಬ ವ್ಯಕ್ತಿಯನ್ನು ಕಣಕ್ಕಿಳಿಸಿ ಬಿಜೆಪಿ ತನ್ನ ರಣತಂತ್ರ ವನ್ನು ರೂಪಿಸಿದೆಯಾ..?!

ಯಾರು ಈ ಶಿಕಾರಿಪುರದ ಶಿಕಾರಿ ವೀರ..?!

ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಸ್.ಈ‍ಶ್ವರಪ್ಪ ಎಂಬುವವರು ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ನಾಲ್ವರು ಸೂಚಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಡಿ.ಎಸ್.ಈಶ್ವರಪ್ಪ ಶಿಕಾರಿಪುರ ಪಟ್ಟಣದ ಮಾಯಪ್ಪನ ಕೇರಿಯವರು‌ ಎಂದು ತಿಳಿದು ಬಂದಿದೆ.

ಈಶ್ವರಪ್ಪನವರ ವೋಟ್ ಬ್ಯಾಂಕ್ ಕೀಳಲು ಅದೇ ಹೆಸರಿನ ಇನ್ನೊಬ್ಬ ವ್ಯಕ್ತಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸುವ ಮೂಲಕ ಬಿಜೆಪಿ ಪಕ್ಷ ಪರೋಕ್ಷವಾಗಿ ಈಶ್ವರಪ್ಪನವರನ್ನು  ಮಣಿಸಲು ಪ್ಲಾನ್ ರೂಪಿಸುತ್ತಿದ್ಯಾ..? ಇದು ವರ್ಕೌಟ್ ಆಗುತ್ತಾ..? ಕಾದು ನೋಡಬೇಕು…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...