Wednesday, April 30, 2025
Google search engine
Homeತೀರ್ಥಹಳ್ಳಿBig news: ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ..!

Big news: ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ..!

ಬೈಕ್ ನಲ್ಲಿ ಹೊಗುತ್ತಿರುವಾಗ ಮರ ಬಿದ್ದು ಮೃತಪಟ್ಟ ವ್ಯಕ್ತಿ ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.

ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ‌‌ ಬೇಜವಾಬ್ದಾರಿತನದಿಂದ ಸಮಯಕ್ಕೆ ಸರಿಯಾಗಿ ಮರ ಕಡಿಸಿದೆ ಆದ ದುರಂತ ಇದಾಗಿದ್ದು ಇನ್ನು ಮುಂದಾದರೂ ಎಚ್ಚೆತ್ತುಕೊಂಡು  ರಸ್ತೆಗಳಿಗೆ ಬಾಗಿರುವ ಮರಗಳನ್ನು ಕಡಿದು ಪ್ರಯಾಣಿಕರ  ಪ್ರಾಣವನ್ನು ರಕ್ಷಣೆ ಮಾಡುತ್ತಾರಾ ಕಾದುನೋಡಬೇಕು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...