Home ತೀರ್ಥಹಳ್ಳಿBig news: ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ..!

Big news: ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ..!

by EDITOR NEWS WARRIORS
0 comments

ಬೈಕ್ ನಲ್ಲಿ ಹೊಗುತ್ತಿರುವಾಗ ಮರ ಬಿದ್ದು ಮೃತಪಟ್ಟ ವ್ಯಕ್ತಿ ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.

ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ‌‌ ಬೇಜವಾಬ್ದಾರಿತನದಿಂದ ಸಮಯಕ್ಕೆ ಸರಿಯಾಗಿ ಮರ ಕಡಿಸಿದೆ ಆದ ದುರಂತ ಇದಾಗಿದ್ದು ಇನ್ನು ಮುಂದಾದರೂ ಎಚ್ಚೆತ್ತುಕೊಂಡು  ರಸ್ತೆಗಳಿಗೆ ಬಾಗಿರುವ ಮರಗಳನ್ನು ಕಡಿದು ಪ್ರಯಾಣಿಕರ  ಪ್ರಾಣವನ್ನು ರಕ್ಷಣೆ ಮಾಡುತ್ತಾರಾ ಕಾದುನೋಡಬೇಕು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...