Wednesday, April 30, 2025
Google search engine
Homeಕಾಂಗ್ರೆಸ್Big news: ಶಿವಮೊಗ್ಗ ಮಾಜಿ ಮಹಾನಗರ ಪಾಲಿಕೆಯ ಸದಸ್ಯನ ಪೆಟ್ರೋಲ್ ಬಂಕ್ ನಲ್ಲಿ ಕೋಟಿಗಟ್ಟಲೆ ಹಣ...

Big news: ಶಿವಮೊಗ್ಗ ಮಾಜಿ ಮಹಾನಗರ ಪಾಲಿಕೆಯ ಸದಸ್ಯನ ಪೆಟ್ರೋಲ್ ಬಂಕ್ ನಲ್ಲಿ ಕೋಟಿಗಟ್ಟಲೆ ಹಣ ಪತ್ತೆ..!

ಶಿವಮೊಗ್ಗ : ನಗರದಲ್ಲಿ ಲೋಕಸಭೆ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ ಮತ ಭಿಕ್ಷೆಯನ್ನು ಮತದಾರ ಪ್ರಭುಗಳ ಹತ್ತಿರ ಚುನಾವಣೆಯಲ್ಲಿ ನಿಂತವರು ಅವರ ಪರವಾಗಿರುವವರು ಕಾರ್ಯಕರ್ತರು ಕೇಳುತ್ತಿದ್ದಾರೆ.

ಇನ್ನೊಂದೆಡೆ ಹಣ ಹಂಚಿಕೆಯ ಮಾತುಗಳು ಶುರುವಾಗಿದೆ ಅಲ್ಲಲ್ಲಿ ಈ ಚುನಾವಣೆಯಲ್ಲಿ ಹಣ ಸಿಕ್ಕಿದ್ದು ಸೀರೆ ಸಿಕ್ಕಿದ್ದು ಬಿಟ್ಟರೆ ಅಂತಹ ದೊಡ್ಡ ಪ್ರಮಾಣದ ಹಣವನ್ನು ಆಗಲಿ, ವಸ್ತುಗಳಾಗಲಿ ಸಿಕ್ಕಿದ ವರದಿಯಾಗಿಲ್ಲ.

ಮಾಜಿ ಮಹಾನಗರ ಪಾಲಿಕೆಯ ಸದಸ್ಯನ ಪೆಟ್ರೋಲ್ ಬಂಕ್ ನಲ್ಲಿ ಸಿಕ್ಕಿತಾ ಕೋಟಿಗಟ್ಟಲೆ ಹಣ..?!

ಮಾಜಿ ಮಹಾನಗರ ಪಾಲಿಕೆಯ ಸದಸ್ಯನ ಪೆಟ್ರೋಲ್ ಬಂಕ್ ನಲ್ಲಿ ಕೋಟಿಗಟ್ಟಲೆ ಲೆಕ್ಕ ಇಲ್ಲದ ಹಣ ಸಿಕ್ಕಿದೆ ಎನ್ನುವ ಪೋಸ್ಟರ್ ಒಂದು ಬಿಜೆಪಿಯ ವಲಯದಲ್ಲಿ ಹರಿದಾಡುತ್ತಿದ್ದು ಇದು ನಿಜಾನಾ ಎನ್ನುವ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಬಿಜೆಪಿಯ ಶರತ್ ಕಲ್ಯಾಣಿ ಎನ್ನುವರು ಈ ಪೋಸ್ಟರ್ ಅನ್ನು ಹರಿಬಿಟ್ಟಿದ್ದು ಇದು ನಿಜಾನಾ ಹಣ ಸಿಕ್ಕಿರುವುದೇ ಆದರೆ ಅದು ಎಷ್ಟು..? ಅದಕ್ಕೆ ಲೆಕ್ಕವಿದೆಯಾ..? ಆ ಹಣ ಯಾರದು..? ಎನ್ನುವ ಸಂಪೂರ್ಣ ವರದಿ ತನಿಖೆಯಿಂದ ಹೊರ ಬರಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...