Wednesday, April 30, 2025
Google search engine
Homeಮಂಡ್ಯಹನುಮಧ್ವಜ ಸ್ಥಂಭ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಹನುಮಧ್ವಜ ಸ್ಥಂಭ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಮಂಡ್ಯ : ಕೆರಗೋಡು ಹನುಮಧ್ವಜ ಸ್ಥಂಭ  ಪ್ರಕರಣ ಇದೀಗ ಬೇರೆ ತಿರುವು ಪಡೆದುಕೊಂಡಿದ್ದು   ಹನುಮಧ್ವಜ ಸ್ಥಂಭ ಹೋರಾಟಗಾರರ ವಿರುದ್ದ ರೌಡಿ ಶೀಟರ್  ಅಸ್ತ್ರವನ್ನು ಸರ್ಕಾರ ಪ್ರಯೋಗಿಸಲು ಮುಂದಾಗಿದ್ದು ಹನುಮಧ್ವಜ ಸ್ಥಂಭಕ್ಕಾಗಿ ಹೋರಾಟ ನಡೆಸಿದ್ದ ಮೂವರಿಗೆ ನೋಟಿಸ್ ನೀಡಲಾಗಿದ್ದು.


ಮಂಡ್ಯದ ಕೆರಗೋಡು ಪೊಲೀಸರಿಂದ ರೌಡಿ ಶೀಟರ್ ತೆರೆಯುವ ನೋಟಿಸ್ ಜಾರಿ‌ ಮಾಡಲಾಗಿದೆ.
ಬಾಲಕೃಷ್ಣ @ ಚಿಕ್ಕಬಳ್ಳಿ ಬಾಲು, ಕಾರ್ತಿಕ್ ಮತ್ತು ಹರೀಶ್ ಗೆ ನೋಟೀಸ್‌ ನೀಡಲಾಗಿದೆ.


ಕೆರಗೋಡು ಹನುಮಧ್ವಜ ಸ್ಥಂಭಕ್ಕಾಗಿ ಹೋರಾಟ ನಡೆಸಿದ್ದ ಈ ಮೂವರು ಬಾರಿ ಹೋರಾಟ ನಡೆಸಿದ್ದರು.
ದೇಶಾಧ್ಯಂತ ಬಾರೀ ಸಂಚಲನ ಉಂಟುಮಾಡಿದ್ದ ಪ್ರಕರಣ ಇದಾಗಿತ್ತು.


ಹನುಮಧ್ವಜ  ಹೋರಾಟದ ಸಂದರ್ಭ ಐಪಿಸಿ ಸೆಕ್ಷನ್ 143, 341,353,149 ರ ಅಡಿಯಲ್ಲಿ ಇವರ ವಿರುದ್ದ ಪ್ರಕರಣ ದಾಖಲು ಮಾಡಲಾಗಿತ್ತು.


ಹನುಮಧ್ವಜ ಹೋರಾಟದ ಸಂದರ್ಭ ಅನ್ಯಕೋಮಿನವರನ್ನ ಹೆದರಿಸುವುದು, ಬೆದರಿಸುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಕೊಟ್ಟು ನೋಟಿಸ್ ಜಾರಿಗೊಳಿಸಿ 7 ದಿನಗಳ ಒಳಗೆ ಕೆರಗೋಡು ಪೊಲೀಸ್ ಠಾಣೆಗೆ ಹಾಜರಾಗಿ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.


ನೋಟಿಸ್ ತಲುಪಿದ ನಂತರ ಹನುಮಧ್ವಜ ಹೋರಾಟಗಾರರ ಆಕ್ರೋಶ ಹೊರಹಾಕಿದ್ದು
ಹಿಂದು ಕಾರ್ಯಕರ್ತರನ್ನ ಹತ್ತಿಕ್ಕಲಾಗ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...