Sunday, June 15, 2025
Google search engine
Homeಶಿವಮೊಗ್ಗಮತದಾನ ಮಾಡಲು ಹೊರಟವರು ಹೆಣವಾಗಿ ಪತ್ತೆ..!

ಮತದಾನ ಮಾಡಲು ಹೊರಟವರು ಹೆಣವಾಗಿ ಪತ್ತೆ..!

ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲೆಡೆ ಮತದಾನದ ಸಂಭ್ರಮ ಮತದಾನ ಮಾಡಲು ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಹೊರ ರಾಜ್ಯಗಳಲ್ಲಿ ವಾಸವಿದ್ದ ಅನೇಕರು ಊರಿಗೆ ಮರಳಿ ಮತದಾನ ಮಾಡಿ ತೆರಳಿದ್ದಾರೆ.

ಇದರ ನಡುವೆ ಭದ್ರಾವತಿಗೆ ಮತದಾನ ಮಾಡಲು ತೆರಳುತ್ತಿದ್ದ ಶಿಕಾರಿಪುರದ ಹಿತ್ತಲ ಗ್ರಾಮದ ನಿವಾಸಿ ಸುಮಾರು 32 ವರ್ಷ ವಯಸ್ಸಿನ ಮಂಜುನಾಥ್ ಎನ್ನುವವರು ಚುರ್ಚಿ ಗುಂಡಿಯಿಂದ ಭದ್ರಾವತಿಗೆ ಮತದಾನ ಮಾಡಲು ತೆರಳುತ್ತಿದ್ದರು ಈ ವೇಳೆ ಹಿತ್ತಲ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಇವರು ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿ ಆದ ಪರಿಣಾಮ ಮಂಜುನಾಥ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!