Wednesday, April 30, 2025
Google search engine
Homeಶಿವಮೊಗ್ಗಯಾಸಿನ್ ಖುರೇಶಿ ಸತ್ತಿಲ್ಲ ಎಸ್ಪಿ ಸ್ಪಷ್ಟನೆ..!

ಯಾಸಿನ್ ಖುರೇಶಿ ಸತ್ತಿಲ್ಲ ಎಸ್ಪಿ ಸ್ಪಷ್ಟನೆ..!

ಯಾಸಿನ್ ಖುರೇಶಿ

ಶಿವಮೊಗ್ಗ: ನಗರದ ಲಸ್ಕರ್ ಮೌಲಾದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಜನತಾ ಮಟನ್ ಸ್ಟಾಲ್ ನ ಮಾಲೀಕ ರೌಡಿಶೀಟರ್ ಯಾಸಿನ್ ಖುರೇಶಿ ಮೇಲೆ ಭೀಕರವಾಗಿ ಹಲ್ಲೆ ಆಗಿತ್ತು.

15 ಜನರಿಂದ 20 ಜನರ ತಂಡ ಯಾಸಿನ್ ಮೇಲೆ ಬಂದು ಅಟ್ಯಾಕ್ ಮಾಡಿತ್ತು ಈ ಅಟ್ಯಾಕ್ ನಲ್ಲಿ ಯಾಸಿನ್ ಬದುಕುಳಿದಿದ್ದ ಆದರೆ ಆತನ ಸ್ಥಿತಿ ಚಿಂತಾ ಜನಕವಾಗಿತ್ತು ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು.

ಇನ್ನೊಂದೆಡೆ ಆತನ ಕಡೆಯ ಗುಂಪು ಆತನನ್ನು ಹೊಡೆಯಲು ಬಂದವರ ಮೇಲೆ ಅಟ್ಯಾಕ್ ಮಾಡಿ ಇಬ್ಬರನ್ನು ಮಾರಕಾಸ್ತ್ರಗಳಿಂದ ತಳಿಸಿ ಅವರ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದರು.

ಸ್ಥಳದಲ್ಲೇ ಇಬ್ಬರು ಮರಣ ಹೊಂದಿದ್ದರು.

ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿಶೀಟರ್ ಯಾಸಿನ್ ಖುರೇಶಿ ಸ್ಥಿತಿ ಚಿಂತಾ ಜನಕವಾಗಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

ಇತ್ತ ಕಡೆ  ಶಿವಮೊಗ್ಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಆತ ಸತ್ತಿಲ್ಲ ಆತ ಬದುಕಿದ್ದಾನೆ ಕೆಲವು ಮಾಧ್ಯಮಗಳಲ್ಲಿ ಆತ ಸತ್ತಿದ್ದಾನೆ ಎಂದು ಸುದ್ದಿ ಬಿತ್ತರವಾಗುತ್ತಿದೆ ಆತ ಇನ್ನೂ ಸತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...