Sunday, June 15, 2025
Google search engine
Homeಶಿವಮೊಗ್ಗಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞ ಎಟಿ ಅನಂತಕೃಷ್ಣ ಇನ್ನಿಲ್ಲ..!

ಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞ ಎಟಿ ಅನಂತಕೃಷ್ಣ ಇನ್ನಿಲ್ಲ..!

ಎಟಿ ಅನಂತಕೃಷ್ಣ


ಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞರಾಗಿದ್ದ  ಎ. ಟಿ. ಅನಂತಕೃಷ್ಣ ಅವರು ನಿನ್ನೆ ರಾತ್ರಿ ೧೧ ರ ಸುಮಾರಿಗೆ ಎಲ್ಲರನ್ನೂ ಅಗಲಿ ಹೋಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಹೊಸಮನೆಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.


ಮಧ್ಯಾಹ್ನ ೩ ಗಂಟೆಗೆ ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಸೌಮ್ಯ ಸ್ವಭಾವದವರಾದ ಅನಂತ್ ಕೃಷ್ಣ ಅವರು ಶಿವಮೊಗ್ಗ ಜಿಲ್ಲೆಯಾದ್ಯಂತ ಹಲವು ಕಡೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದರು ಆದಿಚುಂಚನಗಿರಿ ಸಮುದಾಯ ಭವನ ಸೇರಿದಂತೆ ಒಕ್ಕಲಿಗರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ‌ ಕಟ್ಟಡ ಸೇರಿದಂತೆ ಆನೇಕ ಕಟ್ಟಡಗಳ ನಿರ್ಮಾಣಕ್ಕೆ ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ ಉಚಿತವಾಗಿ ಕಾರ್ಯನಿರ್ವಹಿಸಿದ ಸೇವೆ ಇವರದು.

ಅಪಾರ ಬಂಧುಗಳನ್ನು ಸ್ನೇಹಿತರನ್ನು, ಹಿತೈಷಿಗಳನ್ನು, ಅಗಲಿರುವ ಶ್ರೀಯುತರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಾಜಿ ಉಪ ಮುಖ್ಯ ಮಂತ್ರಿಗಳಾದ  ಕೆ. ಎಸ್. ಈಶ್ವರಪ್ಪ ನವರು, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಆದಿಮೂರ್ತಿ ಹಾಗೂ ಪದಾಧಿಕಾರಿಗಳು ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಡಾ. ಶಿವರಾಮಕೃಷ್ಣ, ಮಾನಸ, ಮಲೆನಾಡು ಕ್ರೆಡಿಟ್ ಕೋ. ಸೊಸೈಟಿಯ ಅಧ್ಯಕ್ಷರಾದ ಕೆ. ಎನ್. ರಾಮಕೃಷ್ಣ, ಅಶಿತ್, ಭೈರಾಪುರ ಶಿವಪ್ಪಗೌಡ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ವ್ಯವಸ್ಥಾಪಕರು, ಶಿಕ್ಷಣ ಟ್ರಸ್ಟ್ ಪದಾಧಿಕಾರಿಗಳು, ಸಿಬ್ಬಂದಿ, ಸೇರಿದಂತೆ ನಗರದ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!