Wednesday, April 30, 2025
Google search engine
Homeಬೆಂಗಳೂರುಅಂಜಲಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ ಸಂಸ್ಥೆ ವತಿಯಿಂದ ಕೆ.ಲಿಖಿತಾ ರವರ ಭರತನಾಟ್ಯ ರಂಗಪ್ರವೇಶ...

ಅಂಜಲಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ ಸಂಸ್ಥೆ ವತಿಯಿಂದ ಕೆ.ಲಿಖಿತಾ ರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ..!

ಅಂಜಲಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ ಸಂಸ್ಥೆ ವತಿಯಿಂದ ಕೆ.ಲಿಖಿತಾ ರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ :

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಸಿ.ಜಿ.ಹಳ್ಳಿ ಮೂರ್ತಿ ರವರು ಕಲೆಗೆ ದೊಡ್ಡ ಶಕ್ತಿ ಇದೆ ಅದು ಮಾನವ ಸಂಬಂಧಗಳನ್ನು ಗಟ್ಟುಗೊಳಿಸುವ ವಷ್ಟು ಶಕ್ತಿ ಇದೆ ಅದು ಮನುಷ್ಯನಲ್ಲಿ ಮನುಷ್ಯತ್ವವನ್ನು ಮೂಡಿಸುತ್ತದೆ ಎಂದು ತಿಳಿಸಿದರು ಹಾಗೆಯೇ ಮಕ್ಕಳಿಗೆ ಪುಸ್ತಕ ಓದುವ ಸಂಸ್ಕೃತಿಯನ್ನು ರೂಪಿಸಬೇಕು ಹಾಗೇಯೇ ತಂದೆ ತಾಯಂದಿರು ಮಕ್ಕಳನ್ನು ಕ್ರೀಡೆಯಲ್ಲಿ ಕಲೆಯಲ್ಲಿ ಪುಸ್ತಕ ಓದುವಲ್ಲಿ ತೊಡಗಿಸುವಂತೆ
ನೋಡಿಕೊಳ್ಳಬೇಕು ಆಗ ಮಕ್ಕಳೂ ಕ್ರಿಯಾಶೀಲರಾಗುತ್ತಾರೆ ಅವರಲ್ಲಿ ಆತ್ಮವಿಶ್ವಾಸ ಮೂಡುತ್ತಿದೆ ಹಾಗೂ ಅವರು ಬುದ್ಧಿಮಟ್ಟ ಹೆಚ್ಚು
ಚುರುಕಾಗುತ್ತದೆ ಎಂದು ತಿಳಿಸಿದರು.

ಹಾಗೇಯೇ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ನನ್ನ ವಿದ್ಯಾರ್ಥಿಗಳು ಹಲವಾರು ವೃತ್ತಿ ರಂಗಗಳಲ್ಲಿ ತೊಡಗಿಕೊಂಡಿದ್ದಾರೆ ಕೆಲವರು ಡಾಕ್ಟರ್ ಗಳಾಗಿದ್ದಾರೆ , ಕೆಲವರು ಇಂಜಿನೀಯರ್ ಗಳಾಗಿದ್ದರು, ಕೆಲವರು ಶಿಕ್ಷಕರಾಗಿದ್ದಾರೆ ಆದರೆ ಭರತನಾಟ್ಯ ದಲ್ಲಿ ನನ್ನ ಇಬ್ಬರು ವಿದ್ಯಾರ್ಥಿಗಳು ಭಾರತ ನಾಟ್ಯದಲ್ಲಿ ರಂಗಪ್ರವೇಶ ಮಾಡಿದ್ದಾರೆ ಇದೇ ಕಲಾಭವನದಲ್ಲಿ ಮೊದಲಿಗೆ ನನ್ನ ವಿದ್ಯಾರ್ಥಿ ಕುಮಾರಿ ಮಂಜುಶ್ರೀ ರಂಗ ಪ್ರವೇಶ ಮಾಡಿದರೆ ಎರಡನೇಯದಾಗಿ ಕುಮಾರಿ ನಿಖಿತಾ.ಕೆ.ರವರು ರಂಗಪ್ರವೇಶ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ ಇಂತಹ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ತಿಳಿಸುತ್ತಾ ಭರತನಾಟ್ಯದಲ್ಲಿ ಪ್ರಾವೀಣ್ಯತೆಯನ್ನು ಪಡೆದು ರಂಗಪ್ರವೇಶ ಪಡೆಯುತ್ತಿರುವ ಕಮಾರಿ ಲಿಖಿತಾ.ಕೆ ಅವರು ರಾಜ್ಯಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಆಶೀರ್ವದಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...