Wednesday, April 30, 2025
Google search engine
Homeದಾವಣಗೆರೆ19 ವರ್ಷದ ಹುಡುಗಿ ಕಾಣೆಯಾಗಿದ್ದಾಳೆ ಸಿಕ್ಕವರು ಮಾಹಿತಿ ನೀಡಿ..!

19 ವರ್ಷದ ಹುಡುಗಿ ಕಾಣೆಯಾಗಿದ್ದಾಳೆ ಸಿಕ್ಕವರು ಮಾಹಿತಿ ನೀಡಿ..!

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ, ಶಾಂತಿನಗರ, ದೇವಿಕೊಪ್ಪರಸ್ತೆ, ಮನೆ ನಂ.08ರಲ್ಲಿ ವಾಸಿ ಹೋಂ ನರ್ಸ್ ಐಶ್ವರ್ಯ ಎಂಬ ಸುಮಾರು 19 ವರ್ಷದ ಯುವತಿಯು ಮೇ 15 ರಂದು ಶಿವಮೊಗ್ಗದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್ ಪ್ರೆಸ್ ರೈಲುಗಾಡಿಯಲ್ಲಿ ಪ್ರಯಾಣ ಬೆಳಸಿದ್ದು, ಅಂದಿನಿಂದ ಕಾಣೆಯಾಗಿರುತ್ತಾರೆ.

ಆಕೆ ಬೆಂಗಳೂರಿನ ಕೆಲಸ ಮಾಡುತ್ತಿರುವ ಸ್ಥಳಕ್ಕೂ ಸೇರಿರುವುದಿಲ್ಲ ಮತ್ತು ಈವರೆಗೂ ಆಕೆಯ ಮಾಹಿತಿ ದೊರಕಿರುವುದಿಲ್ಲ
ಈಕೆಯ ಚಹರೆ ಸುಮಾರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ, ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾದಂದು ಪೇಂಟ್‍ಗ್ರೀನ್ ಕಲರ್ ಟಾಪ್, ಕ್ರೀಮ್ ಕಲರ್ ಪ್ಯಾಂಟ್ ಹಾಗೂ ಕ್ರೀಮ್ ಕಲರ್ ವೇಲ್ ಧರಿಸಿರುತ್ತಾಳೆ.

ಈ ಚಹರೆಯ ಮಹಿಳೆ ಕಂಡ ಬಂದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ, ದೂ.ಸಂ.: 08182-222974/ 9480802124 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿರಿಸಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...