Sunday, June 15, 2025
Google search engine
Homeಶಿವಮೊಗ್ಗಈಶ್ವರಪ್ಪ ಗೆ ಒಂದು ನ್ಯಾಯ ನಾಗೇಂದ್ರಗೆ ಒಂದು ನ್ಯಾಯ ಇದು ಸರಿನಾ..?ಕೋಟ ಶ್ರೀನಿವಾಸ್ ಪೂಜಾರಿ..!

ಈಶ್ವರಪ್ಪ ಗೆ ಒಂದು ನ್ಯಾಯ ನಾಗೇಂದ್ರಗೆ ಒಂದು ನ್ಯಾಯ ಇದು ಸರಿನಾ..?ಕೋಟ ಶ್ರೀನಿವಾಸ್ ಪೂಜಾರಿ..!

ಶಿವಮೊಗ್ಗ : ನಗರದಲ್ಲಿ ಬಿಜೆಪಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡ  ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ವಿನೂಬನಗರದ ನಿವಾಸಕ್ಕೆ ಇಂದು ಭೇಟಿ ನೀಡಿದ್ದರು.

ಪ್ರಮಾಣಿಕ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯಿಂದ ಅವರ ಕುಟುಂಬಕ್ಕೆ ನಷ್ಟವಾಗಿದೆ

ಈ ಹಗರಣವನ್ನು ನನ್ನ ತಲೆಗೆ ಕಟ್ಟುತ್ತಿದ್ದಾರೆ ಎಂದು ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಇಬ್ಬರು ಪುತ್ರರೊಂದಿಗೆ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಚಂದ್ರಶೇಖರನ್ ಪತ್ನಿ ಕವಿತಾ ಹೇಳುವುದು ಕೇಳಿ ದುಃಖವಾಗುತ್ತದೆ.

ಪರಿಶಿಷ್ಟ ಪಂಗಡಗಳ ಇಲಾಖೆಯ ಸಚಿವ ನಾಗೇಂದ್ರನನ್ನು ಸಂಪುಟದಿಂದ ವಜಗೊಳಿಸಬೇಕು.

ರಾಜಾರೋಷವಾಗಿ ಪರಿಶಿಷ್ಟ ಪಂಗಡದ ನಿಗಮದ 87 ಕೋಟಿ ಹಣವನ್ನು ಲೂಟಿ ಮಾಡಲಾಗಿದೆ.

ಸಚಿವ ನಾಗೇಂದ್ರನನ್ನು ವಜಗೊಳಿಸದಿದ್ದರೆ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ದೋಷಿ ಆಗುತ್ತೀರಾ..?;ಈ ಹಗರಣದ ತನಿಖೆಯನ್ನು ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ಕಡೆಯಿಂದ ನ್ಯಾಯಾಂಗ ತನಿಖೆ ನಡೆಸಬೇಕು.

ಈ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿ ತಕ್ಷಣವೇ 25 ಲಕ್ಷ ರೂ ಪರಿಹಾರ ನೀಡಬೇಕು ಸರ್ಕಾರದ ಅಧೀನದಲ್ಲಿರುವ ಸಿಓಡಿ ತನಿಖೆಯಿಂದ ಈ ಪ್ರಕರಣಕ್ಕೆ ನ್ಯಾಯ ಸಿಗುವುದಿಲ್ಲಸರ್ಕಾರ ಈ ಪ್ರಕರಣವನ್ನು ಮುಚ್ಚಿ ಹಾಕಲು ಹೊರಟಿದೆ ಎಂಬ ಅನುಮಾನ ಉಂಟಾಗಿದೆ ಈ ಪ್ರಕರಣದ ಆರೋಪಿಗಳನ್ನು ಇದುವರೆಗೂ ಕೂಡ ಬಂಧಿಸಿಲ್ಲ.

ಈಶ್ವರಪ್ಪನವರ ಪ್ರಕರಣದಲ್ಲಿ ಯಾರು ಡೆತ್ ನೋಟ್ ಬರೆದಿದ್ದಕ್ಕೆ ರಾಜೀನಾಮೆ ಕೇಳಿರಲಿಲ್ಲವಾ..?!

ಈಶ್ವರಪ್ಪನವರ ಪ್ರಕರಣಕ್ಕೆ ಒಂದು ನ್ಯಾಯ? ನಾಗೇಂದ್ರ ಪ್ರಕರಣಕ್ಕೆ ಒಂದು ನ್ಯಾಯನಾ? ಎಂದು ಪ್ರಶ್ನಿಸಿದ ಕೋಟ ಶ್ರೀನಿವಾಸ ಪೂಜಾರಿ ನೂಂದ ಕುಟುಂಬಕ್ಕೆ ನ್ಯಾಯ ಸಿಗದೇ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗದು ಎಂದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!