Wednesday, April 30, 2025
Google search engine
Homeಶಿವಮೊಗ್ಗಹೊಸಮನೆ ಏರಿಯಾಗೆ ಎಸ್ಪಿ ಭೇಟಿ ಗಾಂಜಾ ಸೇವನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಎಸ್ಪಿ  ಎಚ್ಚರಿಕೆ..!ಸಾರ್ವಜನಿಕರಿಗೆ...

ಹೊಸಮನೆ ಏರಿಯಾಗೆ ಎಸ್ಪಿ ಭೇಟಿ ಗಾಂಜಾ ಸೇವನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಎಸ್ಪಿ  ಎಚ್ಚರಿಕೆ..!ಸಾರ್ವಜನಿಕರಿಗೆ ಅಭಯಹಸ್ತ ನೀಡಿದ ಎಸ್ಪಿ..!

ಶಿವಮೊಗ್ಗ  : ನಿನ್ನೆ ತಡರಾತ್ರಿ ನಗರದ ಹೊಸಮನೆ ಏರಿಯಾದಲ್ಲಿ ಪುಂಡ ಪೋಕರಿಗಳು ಏರಿಯಾದಲ್ಲಿ ನಿಲ್ಲಿಸಿದ ಕಾರಿನ ಗ್ಲಾಸ್ ಗಳನ್ನು ಒಡೆದಿದ್ದು ದಾಂದಲೆ ಮಾಡಿ ನೆಮ್ಮದಿಯ ವಾತಾವರಣವನ್ನು ಕದಲುವ ಪ್ರಯತ್ನ ಮಾಡಿದ್ದಾರೆ.

ಇವರುಗಳು ಈ ಕೃತ್ಯವನ್ನು ಮಾಡಿರುವುದು ಗಾಂಜಾ ಸೇವನೆಯಿಂದ ಎನ್ನುವುದು ಸ್ಥಳೀಯರ ದೂರಾಗಿದೆ ಈ ಕೃತ್ಯಗಳಿಗೆ ಸಂಬಂಧಪಟ್ಟಂತೆ ಕಾರಿನ ಮಾಲೀಕರು ಸಲ್ಲಿಸಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ :

ಘಟನೆ ನಡೆದ ಹೊಸಮನೆ ಏರಿಯಕ್ಕೆ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದು  ಇಂತಹ ಕೃತ್ಯವನ್ನು ನಡೆಸಿರುವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಯಾರಿಗೂ ಭಯ ಬೇಡ ನಿಮ್ಮೊಂದಿಗೆ ಸದಾ ನಾವಿದ್ದೇವೆ ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ಅವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಈಗಾಗಲೇ ಶಿವಮೊಗ್ಗ ನಗರದಾದ್ಯಂತ ರಾತ್ರಿಗಸ್ತು ಪೂಟ್ ಪೆಟ್ರೋಲಿಂಗ್ , ಏರಿಯಾ ಡಾಮಿನೇಷನ್ ನಡೆಸಲಾಗುತ್ತಿದ್ದು ಹೊಸಮನೆ ಏರಿಯಕ್ಕೆ ವಿಶೇಷ ಒತ್ತು ನೀಡಿ ಹೆಚ್ಚಿನ ನಿಗಾ ವಹಿಸಲಾಗುವುದು. 

ಹಾಗೆ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಗಾಂಜಾ ಸೇವನೆ ಮಾಡಿರುವ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಮಾಹಿತಿ ನೀಡಿ ಅಂತವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...