Wednesday, April 30, 2025
Google search engine
Homeರಾಜ್ಯಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಹರಿಹರ ಕಾಂಗ್ರೆಸ್...

ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಹರಿಹರ ಕಾಂಗ್ರೆಸ್…

ಇಂದು ಶಾಸಕರಾದ ಎಸ್ ರಾಮಪ್ಪನವರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಗತ್ಯ ವಸ್ತುಗಳ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ವಿರುಧ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಲ್.ಬಿ ಹನುಮಂತಪ್ಪನವರು ಹಾಗೂ ಎಂ.ಬಿ ಅಬಿದಲಿಯವರು, ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಪಾರ್ವತಿಯವರು,ಇಂಟಕ್ ಅಧ್ಯಕ್ಷರಾದ ಮಂಜುನಾಥರವರು, ನಗರಸಭಾ ಸದಸ್ಯರಾದ ಎಸ್.ಎಂ ವಸಂತಕುಮಾರ್,ದಾದಾವಲಿ,ಉಪಾದ್ಯಕ್ಷರಾದ ಬಾಬುಲಾಲ್, ಮಾಜಿ ಅಧ್ಯಕ್ಷರು ಸದಸ್ಯರು ಆದ ಶಂಕರ್ ಕಟಾವಕರ್ ರವರು, ಸದಸ್ಯರಾದ ಅಲೀಮ್, ಹಾಗೂ ಮುಖಂಡರಾದ ಮಾಜಿ ಅಧ್ಯಕ್ಷರಾದ ರೇವಣಸಿದ್ದಪ್ಪನವರು,ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜ ಭಂಡಾರಿಯವರು,ಕಾಂಗ್ರೆಸ್ ಮುಖಂಡರಾದ ಹಾಲೇಶ್ ಗೌಡ್ರು,ಅನಂತ ನಾಯ್ಕ,ಮುರುಗೇಶಪ್ಪನವರು,ಹಾಗೂ ಎಲ್ಲಾ ಪಧಾದಿಕಾರಿಗಳು, ಕಾರ್ಯಕರ್ತರು, ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...