Sunday, June 15, 2025
Google search engine
Homeಶಿವಮೊಗ್ಗಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಖಡಕ್ ಕಾರ್ಯಾಚರಣೆ ಅಕ್ರಮ ಮರಳಿನ ಲಾರಿಗಳ ವಶ ಪೊಲೀಸ್...

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಖಡಕ್ ಕಾರ್ಯಾಚರಣೆ ಅಕ್ರಮ ಮರಳಿನ ಲಾರಿಗಳ ವಶ ಪೊಲೀಸ್ ಕಸ್ಟಡಿಗೆ..!

ಶಿವಮೊಗ್ಗ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಅವರ ನೇತೃತ್ವದಲ್ಲಿ  ಭೂವಿಜ್ಞಾನಿಗಳಾದ ಅವಿನಾಶ್ ಜ್ಯೋತಿ ರಶ್ಮಿ ಅವರನ್ನು ಒಳಗೊಂಡ ತಂಡ ನಿರಂತರವಾಗಿ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ  ವ್ಯಾಪಕವಾದ ಆಕ್ರಮ ಮರಳುದಂದೆಗೆ ಬ್ರೇಕ್ ಹಾಕಲು ಮುಂದಾಗಿದ್ದು ದಿನನಿತ್ಯ ಹಗಲು ರಾತ್ರಿ ಎನ್ನದೆ ಸಾಕಷ್ಟು ಆಕ್ರಮ ಮರಳು ಲಾರಿಗಳನ್ನು ಖಚಿತ ಮಾಹಿತಿಯ ಆಧಾರದ ಮೇಲೆಯೇ ವಶಪಡಿಸಿಕೊಂಡು ಸಂಬಂಧಪಟ್ಟ ಠಾಣೆಗೆ ಒಪ್ಪಿಸುತ್ತಿದ್ದಾರೆ.

ಇಂದು ಬೆಳಗ್ಗೆ ಕೂಡ ಪಿಲ್ಲಂಗೆರೆ, ರಿಪ್ಪಿನ ಪೇಟೆ ,ಹೊಳೆ ಹೊನ್ನೂರು, ಭಾಗದ ಅಕ್ರಮ ಮರಳು ಲಾರಿಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ಠಾಣೆಗೆ ಒಪ್ಪಿಸಿದ್ದಾರೆ.

ಬೇಡರ ಹೊಸಳ್ಳಿಯಲ್ಲಿ ಒಂದು ಲಾರಿ ಹಾಗೂ ಒಂದು ಜೆಸಿಬಿ ಯನ್ನು ವಶಪಡಿಸಿಕೊಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಮಂಡಗದ್ದೆಯ ಮರಳು ಲೂಟಿಗೆ ಬಿದ್ದಿಲ್ಲ ಬ್ರೇಕ್;

ಮಂಡಗದ್ದೆಯ ಸೇರಿದಂತೆ ತೀರ್ಥಹಳ್ಳಿಯ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಇನ್ನೂ ಬ್ರೇಕ್ ಬಿದ್ದಿಲ್ಲ ಇಲಾಖೆಯವರು ಹಗಲು ರಾತ್ರಿ ಎನ್ನದೆ ಮಂಡಗದ್ದೆಯ ಅಕ್ರಮ ಮರಳುದಂದೆಗೆ ಬ್ರೇಕ್ ಹಾಕಲು ಮುಂದಾಗಿದ್ದರು ಕೂಡ  ಅಲ್ಲಿಯ ಕೆಲವು ಪುಡಾರಿಗಳು ರಾಜಕೀಯ ನಾಯಕರಗಳ ಹೆಸರುಗಳನ್ನು ದುರುಪಯೋಗ ಪಡಿಸಿಕೊಂಡು   ನಿರಂತರವಾಗಿ ದಂಧೆ ನಡೆಸುತ್ತಿದ್ದು ತುಂಗೆಯ ಒಡಲನ್ನು ಲೂಟಿ ಮಾಡುತ್ತಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!