Wednesday, April 30, 2025
Google search engine
Homeತೀರ್ಥಹಳ್ಳಿಅಡಿಕೆ ತೋಟದಲ್ಲಿ ಗಾಂಜಾ ಬೆಳೆ ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಗಾಂಜಾ ಗಿಡ...

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ ..!

ತೀರ್ಥಹಳ್ಳಿ : ತಾಲೂಕಿನ  ಹುತ್ತಳ್ಳಿ ಗ್ರಾಮದ  ವಾಸಿ ಗುರುಮೂರ್ತಿ ಎಂಬುವವನು ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಪೊಲೀಸರು ನಿನ್ನೆ ಮಧ್ಯಾಹ್ನ  ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ  ಅನಿಲ್ ಕುಮಾರ್ ಭೂಮಾರೆಡ್ಡಿ ಹಾಗೂ ಕಾರಿಯಪ್ಪ ಎಜಿ  ಅವರ ಮಾರ್ಗದರ್ಶನದಲ್ಲಿ ಗಜಾನನ್ ವಾಮನ್ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದ  ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000/- ರೂಗಳ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆಃ 0148/2024 ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...