Sunday, June 15, 2025
Google search engine
Homeಶಿವಮೊಗ್ಗಡಾ/ಆರ್ ಎಂ ಮಂಜುನಾಥ್ ಗೌಡರ ಅಧ್ಯಕ್ಷತೆಯಲ್ಲಿ ಕಾಮಗಾರಿಗಳ ಅನುಷ್ಠಾನ ಸಭೆ..!

ಡಾ/ಆರ್ ಎಂ ಮಂಜುನಾಥ್ ಗೌಡರ ಅಧ್ಯಕ್ಷತೆಯಲ್ಲಿ ಕಾಮಗಾರಿಗಳ ಅನುಷ್ಠಾನ ಸಭೆ..!

ಶಿವಮೊಗ್ಗ: ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು  ಇಂದು ತಮ್ಮ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಭೆಯನ್ನು ಕರೆದು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಅಧಿಕಾರಗಳ ಮೂಲಕ ಪಡೆದುಕೊಂಡರು .

ಎಲ್ಲಾ ಜಿಲ್ಲೆಗಳ 2019- 2020& 2021 -2022 &2023 ಸಾಲಿನ ಕಾಮಗಾರಿಗಳ ಸಂಪೂರ್ಣ ಮಾಹಿತಿ ಪಡೆದು ಗುಣಮಟ್ಟದ ಬಗ್ಗೆ ಮಾಹಿತಿ ತೆಗೆದುಕೊಂಡು ಅದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿವಂತೆ ಸೂಚಿಸಿದರು ಮತ್ತು ಹಳೇ ಕಾಮಗಾರಿ ಹೊಸ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು ಮತ್ತು ನಮ್ಮ ಈಗಿನ ಸರ್ಕಾರದ ಹೊಸ ಶಾಸಕರುಗಳ ಗಮನಕ್ಕೆ ತಂದು ಕಾಮಗಾರಿಗಳ ಬದಲಾವಣೆ ಇದ್ದರೆ ನನ್ನ ಗಮನಕ್ಕೆ ತರಬೇಕು ಎಂದು  ಅಧಿಕಾರಿಗಳಿಗೆ ಸಲಹೆ ನೀಡಿದರು‌‌

ಒಟ್ಟಿನಲ್ಲಿ ನಮ್ಮ ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಾನ್ಯ ಮುಖಮಂತ್ರಿಗಳು ಶ್ರೀ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳು ಶ್ರೀ ಡಿ‌ಕೆ ಶಿವಕುಮಾರ್ ಅವರ ಮತ್ತು ನಮ್ಮ ಮಂಡಳಿಯ ಸಚಿವರು ಡಿ ಸುಧಾಕರ್ ಅವರ ‌ಮಾರ್ಗದರ್ಶನಲ್ಲಿ ಇನ್ನೂ ಹೊಸ ಕಾಮಗಾರಿ ಮತ್ತು ನಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ನಮ್ಮ ಗಮನವನ್ನು ಹೆಚ್ಚಿನ ರೀತಿಯಲ್ಲಿ ನೀಡಿ ಅಭಿವೃದ್ಧಿಗೊಳಿಸಬೇಕು ಇದಕ್ಕೆ ನಿಮ್ಮ ಸಹಕಾರ ಹೆಚ್ಚು ಇರಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು  ಇಲಾಖೆಯ ಸಹ ಕಾರ್ಯದರ್ಶಿ ಹನುಮ ನಾಯ್ಕ್ ಇಂಜಿನಿಯರ್ ಹೆಚ್ ವಿ ವಿಜಯ್ ಹಾಗೂ ಬಂಗಾರಪ್ಪ ಅವರು ಇದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!