Wednesday, April 30, 2025
Google search engine
Homeರಾಜ್ಯಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಗ್ರಾಹಕ ಅದಾಲತ್ ಕಾರ್ಯಕ್ರಮ....

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಗ್ರಾಹಕ ಅದಾಲತ್ ಕಾರ್ಯಕ್ರಮ….

ಹರಿಹರ:-ಇಂದು ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ “ಗ್ರಾಹಕ ಅದಾಲತ್ ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ್ ರಮೇಶ್.ಯು.ಆರ್. ಇವರು ಗ್ರಾಹಕರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡುತ್ತಾ ಗ್ರಾಹಕರು ಯಾರಿಂದಲಾದರೂ ವಂಚನೆಗೆ ಒಳಪಟ್ಟಾಗ ಪರಿಹಾರವನ್ನು ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಿಂದ ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಗುತ್ತೂರು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಪರ್ವಿಜ್, ತಾಲೂಕು ಆಹಾರ ನಿರೀಕ್ಷಕ ಶಿವಕುಮಾರ್, ಹಿರಿಯ ಪತ್ರಕರ್ತ ಹನುಮಂತಪ್ಪ, ಗುತ್ತೂರು ಪ್ರಾ.ಕೃ.ಪತ್ತಿನ ಸಂಘದ ನಿರ್ದೇಶಕ ಜಗದೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಪ್ರಾ.ಕೃ.ಪತ್ತಿನ. ಸಂಘದ ಕಾರ್ಯದರ್ಶಿ ಪರಶುರಾಮ್, ಗುತ್ತೂರು ಮಂಜಣ್ಣ, ಗುತ್ತೂರು ಚನ್ನವೀರಪ್ಪ ದೀಟೂರು ನಾಗಣ್ಣ, ಅಮರಾವತಿ ರಾಜಶೇಖರಯ್ಯ ಇವರಲ್ಲದೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು..

ವರದಿ.. ಶ್ರೀನಿವಾಸ್.. ಆರ್..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...