Monday, June 16, 2025
Google search engine
Homeರಾಜ್ಯಪತ್ರಿಕಾ ದಿನಾಚರಣೆ ಪ್ರಯುಕ್ತ ಹರ್ಡೇಕರ್ ಮಂಜಪ್ಪ ಪುತ್ಥಳಿಗೆ ಮಾಲಾರ್ಪಣೆ..!

ಪತ್ರಿಕಾ ದಿನಾಚರಣೆ ಪ್ರಯುಕ್ತ ಹರ್ಡೇಕರ್ ಮಂಜಪ್ಪ ಪುತ್ಥಳಿಗೆ ಮಾಲಾರ್ಪಣೆ..!

ದಾವಣಗೆರೆ: ಇಂದು ಪತ್ರಿಕಾ ದಿನಾಚರಣೆಯ ಅಂಗವಾಗಿ ಬೆಳಿಗ್ಗೆ 8.30ಕ್ಕೆ ನಗರದ ಹರ್ಡೇಕರ್ ಮಂಜಪ್ಪ ಇವರ ಪುತ್ಥಳಿಗೆ ಮಹಾನಗರ ಪಾಲಿಕೆ ಅಧ್ಯಕ್ಷರಾದ ವಿನಾಯಕ ಪೈಲ್ವಾನ್ ಹಾಗು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಇವರು ಮಾಲಾರ್ಪಣೆ ಮಾಡಿ ಪತ್ರಿಕಾ ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಕಾನಿಪ ಅಧ್ಯಕ್ಷರಾದ ಇ. ಮಂಜುನಾಥ,ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ
ಖಜಾಂಚಿ ಬದರಿನಾಥ್,ಕಾರ್ಯದರ್ಶಿಗಳಾದ ನಿಂಗೋಜಿ ರಾವ್,ಚನ್ನವೀರಯ್ಯ, ಹಿರಿಯ ಪತ್ರಕರ್ತರಾದ ಮಂಜುನಾಥ,ಬಕ್ಕೇಶ್ ನಾಗನೂರು, ಪದಾಧಿಕಾರಿಗಳಾದ ವೇದಮೂರ್ತಿ,ಇಂದುದರ್ ನಿಷಾನಿಮತ್,ರವಿ,ಮಂಜುನಾಥ್ ಕಾಡಜ್ಜಿ, ಸದಸ್ಯರುಗಳಾದ ಚನ್ನಬಸವ ಶೀಲವಂತ.ರಾಜಶೇಖರ್,ನಿಂಗರಾಜು, ವಿನಾಯಕ್ ಜಾದವ್,ಹನುಮಂತಪ್ಪ ,ಸೋಮಶೇಖರ್ ಇನ್ನಿತರರು ಉಪಸ್ಥತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!