Thursday, May 1, 2025
Google search engine
Homeರಾಜ್ಯಪತ್ರಿಕಾ ದಿನಾಚರಣೆ ಪ್ರಯುಕ್ತ ಹರ್ಡೇಕರ್ ಮಂಜಪ್ಪ ಪುತ್ಥಳಿಗೆ ಮಾಲಾರ್ಪಣೆ..!

ಪತ್ರಿಕಾ ದಿನಾಚರಣೆ ಪ್ರಯುಕ್ತ ಹರ್ಡೇಕರ್ ಮಂಜಪ್ಪ ಪುತ್ಥಳಿಗೆ ಮಾಲಾರ್ಪಣೆ..!

ದಾವಣಗೆರೆ: ಇಂದು ಪತ್ರಿಕಾ ದಿನಾಚರಣೆಯ ಅಂಗವಾಗಿ ಬೆಳಿಗ್ಗೆ 8.30ಕ್ಕೆ ನಗರದ ಹರ್ಡೇಕರ್ ಮಂಜಪ್ಪ ಇವರ ಪುತ್ಥಳಿಗೆ ಮಹಾನಗರ ಪಾಲಿಕೆ ಅಧ್ಯಕ್ಷರಾದ ವಿನಾಯಕ ಪೈಲ್ವಾನ್ ಹಾಗು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ಇವರು ಮಾಲಾರ್ಪಣೆ ಮಾಡಿ ಪತ್ರಿಕಾ ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಕಾನಿಪ ಅಧ್ಯಕ್ಷರಾದ ಇ. ಮಂಜುನಾಥ,ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ
ಖಜಾಂಚಿ ಬದರಿನಾಥ್,ಕಾರ್ಯದರ್ಶಿಗಳಾದ ನಿಂಗೋಜಿ ರಾವ್,ಚನ್ನವೀರಯ್ಯ, ಹಿರಿಯ ಪತ್ರಕರ್ತರಾದ ಮಂಜುನಾಥ,ಬಕ್ಕೇಶ್ ನಾಗನೂರು, ಪದಾಧಿಕಾರಿಗಳಾದ ವೇದಮೂರ್ತಿ,ಇಂದುದರ್ ನಿಷಾನಿಮತ್,ರವಿ,ಮಂಜುನಾಥ್ ಕಾಡಜ್ಜಿ, ಸದಸ್ಯರುಗಳಾದ ಚನ್ನಬಸವ ಶೀಲವಂತ.ರಾಜಶೇಖರ್,ನಿಂಗರಾಜು, ವಿನಾಯಕ್ ಜಾದವ್,ಹನುಮಂತಪ್ಪ ,ಸೋಮಶೇಖರ್ ಇನ್ನಿತರರು ಉಪಸ್ಥತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...