Friday, May 2, 2025
Google search engine
Homeರಾಜ್ಯಶಿವಮೊಗ್ಗದಲ್ಲಿ ವೈದ್ಯರ ಮನೆಯ ಹತ್ತಿರ ಕಾಣೆಸಿಕೂಂಡ ಚಿರತೆ..!

ಶಿವಮೊಗ್ಗದಲ್ಲಿ ವೈದ್ಯರ ಮನೆಯ ಹತ್ತಿರ ಕಾಣೆಸಿಕೂಂಡ ಚಿರತೆ..!

ಶಿವಮೊಗ್ಗ: ನಗರದ ಸರ್ಜಿ ಕನ್ವೆನ್ಷನ್ ಎದುರು ಕುವೆಂಪು ನಗರ ಬಳಿ ವೈದ್ಯರೊಬ್ಬರ ಮನೆಯ ಎದುರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ವೈದ್ಯರ ಮನೆಯ ಸಿಸಿ ಕ್ಯಾಮೆರಾದಲ್ಲಿ ಇದು ಸೇರೆಯಾಗಿದೆ.

ಇಂದು ಮುಂಜಾನೆ ಸುಮಾರು 12ರಿಂದ ಒಂದು ಗಂಟೆಯ ಅವಧಿಯಲ್ಲಿ ಚಿರತೆ ವೈದ್ಯರ ಮನೆಯ ಎದುರುಗಡೆ ಹೋಗಿದ್ದು ಹಿಂದಿನಿಂದ ನಾಯಿ ಓಡಿಸಿಕೊಂಡು ಹೋಗಿರುವ ದೃಶ್ಯಗಳು ಲಭ್ಯವಾಗಿವೆ.

ಇದು ಕಾಡಿನ ಚಿರತೆಯ ಅಥವಾ ಮೃಗಾಲಯದ ಚಿರತೆಯ ಎನ್ನುವ ಹುಡುಕಾಟದಲ್ಲಿ ಇದ್ದೇವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಗೆ ಈ ಚಿರತೆಯನ್ನು ಹಿಡಿಯುವ ಸಲುವಾಗಿ ಈಗಾಗಲೇ ಕಾರ್ಯಾಚರಣೆ ಶುರು ಮಾಡಿದ್ದು ಯಾರು ಭಯಪಡುವ ಅಗತ್ಯತೆ ಇಲ್ಲ ಒಂದು ವೇಳೆ ರಾತ್ರಿ ಚಿರತೆ ಏನಾದರೂ ಕಾಣಿಸಿಕೊಂಡರೆ ಅರಣ್ಯ ಅಧಿಕಾರಿಗಳ ಈ ಕೆಳಗಿನ ನಂಬರ್ಗೆ ಕರೆ ಮಾಡಿ ಮಾಹಿತಿ ತಿಳಿಸಿ ಭಯಪಡುವ ಅಗತ್ಯತೆ ಇಲ್ಲ ಎಂದು ಆರ್‌ಎಫ್ಓ ಸುಧಾಕರ್ ತಿಳಿಸಿದ್ದಾರೆ.

ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ:ನರೇಂದ್ರ :+919449757005..

RELATED ARTICLES
- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!