Monday, June 16, 2025
Google search engine
Homeರಾಜ್ಯShivamogga breaking : ಪ್ರೇಮಿಗಳ ನಡುವೆ ಪೊಲೀಸರಿಗೆ ಪಜೀತಿ ..!

Shivamogga breaking : ಪ್ರೇಮಿಗಳ ನಡುವೆ ಪೊಲೀಸರಿಗೆ ಪಜೀತಿ ..!

ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ‌ ನೋಡಲು ಶಿಕಾರಿಪುರ ಹಿತ್ತಲ ಗ್ರಾಮದ ಪಲ್ಲವಿ ಹಾಗೂ ಎನ್ ಆರ್ ಪುರ ಮೂಲದ ಪ್ರತಾಪ್ ಜೊತೆ ಆತನ ಸ್ನೇಹಿತ ಕಿರಣ ಹೋಗಿದ್ದಾರೆ ಅಲ್ಲಿ ಕಿರಣ್ ಪಲ್ಲವಿ ನಡುವೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಐವರು ಯುವಕರಿಂದ ಗುಂಪಿನ ನಡುವೆ ಗಲಾಟೆ ಮಾಡಿದ್ದಾನೆ. ಪ್ರೇಮಿಗಳು ಈ ನಡುವೆ ಪರಾರಿಯಾಗಿದ್ದಾರೆ ಆದರೆ ಕಿರಣ್ ಈ ಐವರು ಗುಂಪೆ ಆ ಯುವತಿಯನ್ನು ಅಪರಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ.

ಇದನ್ನು ಗಂಭೀರವಾಗಿ ತೆಗೆದುಕೊಂಡ ತುಂಗಾನಗರ ಠಾಣೆಯ ಪೊಲೀಸರು ರಾತ್ರಿಯೆಲ್ಲಾ ಹುಡುಕಾಟ ನಡೆಸಿದ್ದಾರೆ.

ನಂತರ ಪೊಲೀಸರು ಗಾಜನೂರಿನ ಯುವಕರನ್ನು ಹಾಗೂ ಪ್ರೇಮಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ನಿಜವಾಗಿ ಅಲ್ಲಿ ನಡೆದಿದ್ದೇನು ಎನ್ನುವುದು ಪೊಲೀಸರ ವಿಚಾರಣೆಯಿಂದ ಹೊರಬರಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!