Friday, May 2, 2025
Google search engine
Homeರಾಜ್ಯShivamogga breaking : ಪ್ರೇಮಿಗಳ ನಡುವೆ ಪೊಲೀಸರಿಗೆ ಪಜೀತಿ ..!

Shivamogga breaking : ಪ್ರೇಮಿಗಳ ನಡುವೆ ಪೊಲೀಸರಿಗೆ ಪಜೀತಿ ..!

ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ‌ ನೋಡಲು ಶಿಕಾರಿಪುರ ಹಿತ್ತಲ ಗ್ರಾಮದ ಪಲ್ಲವಿ ಹಾಗೂ ಎನ್ ಆರ್ ಪುರ ಮೂಲದ ಪ್ರತಾಪ್ ಜೊತೆ ಆತನ ಸ್ನೇಹಿತ ಕಿರಣ ಹೋಗಿದ್ದಾರೆ ಅಲ್ಲಿ ಕಿರಣ್ ಪಲ್ಲವಿ ನಡುವೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಐವರು ಯುವಕರಿಂದ ಗುಂಪಿನ ನಡುವೆ ಗಲಾಟೆ ಮಾಡಿದ್ದಾನೆ. ಪ್ರೇಮಿಗಳು ಈ ನಡುವೆ ಪರಾರಿಯಾಗಿದ್ದಾರೆ ಆದರೆ ಕಿರಣ್ ಈ ಐವರು ಗುಂಪೆ ಆ ಯುವತಿಯನ್ನು ಅಪರಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ.

ಇದನ್ನು ಗಂಭೀರವಾಗಿ ತೆಗೆದುಕೊಂಡ ತುಂಗಾನಗರ ಠಾಣೆಯ ಪೊಲೀಸರು ರಾತ್ರಿಯೆಲ್ಲಾ ಹುಡುಕಾಟ ನಡೆಸಿದ್ದಾರೆ.

ನಂತರ ಪೊಲೀಸರು ಗಾಜನೂರಿನ ಯುವಕರನ್ನು ಹಾಗೂ ಪ್ರೇಮಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ನಿಜವಾಗಿ ಅಲ್ಲಿ ನಡೆದಿದ್ದೇನು ಎನ್ನುವುದು ಪೊಲೀಸರ ವಿಚಾರಣೆಯಿಂದ ಹೊರಬರಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...