Sunday, May 4, 2025
Google search engine
Homeರಾಜ್ಯಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸುದುಬಿದ್ದ ಬಡ ಯಕ್ಷಗಾನ ಕಲಾವಿದನ ಮನೆ..!

ಆಗುಂಬೆ ಭಾಗದಲ್ಲಿ ಭಾರಿ ಮಳೆ, ಕುಸುದುಬಿದ್ದ ಬಡ ಯಕ್ಷಗಾನ ಕಲಾವಿದನ ಮನೆ..!


ತೀರ್ಥಹಳ್ಳಿ: ತಾಲೂಕಿನ ಹೋನ್ನೆ ತಾಳು ಗ್ರಾಮ ಪಂಚಾಯತ್ ಹೊನ್ನೆ ತಾಳು ಗ್ರಾಮ ನಂದನ್ ಶೆಟ್ಟಿ ಯಕ್ಷಗಾನ ಕಲಾವಿದನಾಗಿದ್ದು ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದಾರೆ ಇವರು ನಿನ್ನೇ ಮಂದಾರ್ತಿ ಮಳೆಗಾಲದ ಸೇವೆಯಾಟದಲ್ಲಿ ಯಕ್ಷಗಾನದ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದು ಇವರು ನಿನ್ನೆ ಮಂದಾರ್ತಿಯಲ್ಲಿದ್ದರೂ ಅವರ ತಾಯಿ ಭಾರತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು ಈ ಸಂದರ್ಭದಲ್ಲಿ ರಾತ್ರಿ ಭಾರಿ ಮಳೆಗೆ ಮನೆ ಕುಸಿದಿದೆ .

ಇವರು ರಾತ್ರಿ ಬಾರಿ ಶಬ್ದಕ್ಕೆ ಮನೆಯಿಂದ ಆಚೆ ಓಡಿ ಹೋಗಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಹಾಗೆಯೇ ಇವರ ಮಗ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿದ್ದು ಕಡುಬಡ ಕುಟುಂಬದವರಾಗಿದ್ದು ಇರಲು ಬೇರೆ ಮನೆ ಇಲ್ಲದೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮನೆಯನ್ನು ಒದಗಿಸಿ ಕೊಡಬೇಕಾಗಿ ಗ್ರಾಮಸ್ಥರ ವಿನಂತಿ.

ಸ್ಥಳಕ್ಕೆ ತಕ್ಷಣ ದಾವಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿಬಿ ಮಂಜುನಾಥ್ ಹಾಗೂ ಸ್ಥಳೀಯ ಯುವಕರು ಇವರಿಗೆ ಸಹಕಾರ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!