Monday, June 16, 2025
Google search engine
Homeರಾಜ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನಸಾಮಾನ್ಯರಲ್ಲಿ ಆತಂಕ,ಮಹಾನಗರ ಪಾಲಿಕೆಯ ಅಧಿಕಾರಿಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ :SDPI ಜಿಲ್ಲಾಧ್ಯಕ್ಷ...

ನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನಸಾಮಾನ್ಯರಲ್ಲಿ ಆತಂಕ,ಮಹಾನಗರ ಪಾಲಿಕೆಯ ಅಧಿಕಾರಿಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ :SDPI ಜಿಲ್ಲಾಧ್ಯಕ್ಷ ಇಮ್ರಾನ್..!

ನಗರದ ಹಲವು ವಾರ್ಡುಗಳಲ್ಲಿ ಬೀದಿ ನಾಯಿಗಳ ಗುಂಪು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಶಾಲೆಗೆ ಹೊಗುವ ಮಕ್ಕಳಿಗೆ, ಮನೆಗಳ ಮುಂದೆ ಆಟವಾಡುವ ಮಕ್ಕಳು ಈ ಬೀದಿ ನಾಯಿಗಳ ಅಟ್ಟಹಾಸಕ್ಕೆ ತುತ್ತಾಗುತ್ತಿದ್ದಾರೆ.

ಕೆಲ ಪ್ರಕರಣಗಳಲ್ಲಿ ದೊಡ್ಡವರಿಗೂ ಕೂಡ ಓಡಿಸಿಕೊಂಡು ಬಂದಿ ನಾಯಿಗಳು ಕಚ್ಚಿರುವುದು ಬಹಳಷ್ಟು ಇದೆ.
ಸಾರ್ವಜನಿಕರಿಂದ ದೂರು ಪಡೆದ ಪಾಲಿಕೆ ಅಧಿಕಾರಿಗಳು ಇದರ ಬಗ್ಗೆ ಯಾಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಗಂಭೀರದ ಪ್ರಶ್ನೆ ಜನಸಾಮಾನ್ಯರಲ್ಲಿ ಕಾಡುತ್ತಿದೆ.

ಇಂತಹ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳ ಜೀವ ಬೀದಿ ನಾಯಿಗಳ ಬಲಿ ತೆಗೆದುಕೊಂಡರೆ ಆಶ್ಚರ್ಯ ಇಲ್ಲದಂತಹ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ.


ಮಹಾನಗರ ಪಾಲಿಕೆ ಈಗಲಾದರೂ ಬೀದಿ ನಾಯಿಗಳ ಗುಂಪುಗಳನ್ನು ಹಿಡಿದು ನಗರದಿಂದ ದೂರ ಕಳುಹಿಸಿ ಮಕ್ಕಳ ಜೀವಗಳು ಉಳಿಬೇಕಾಗಿದೆ.


ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಾಗಿದೆ. ಬೀದಿನಾಯಿಗಳ ಹಾವಳಿಯಿಂದ ನಗರವನ್ನು ರಕ್ಷಿಸ ಬೇಕಾಗಿದೆ ಎಂದು ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಆಗ್ರಹಿಸಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!