Wednesday, April 30, 2025
Google search engine
Homeರಾಜ್ಯಗಾಜನೂರು- ಸಕ್ರೆಬೈಲ್ ನಲ್ಲಿ ಮೀನಿನ ಜೊತೆ ಮಧ್ಯ ಮಾರಾಟ ಜೋರು.‌.! ಜಿಲ್ಲಾಧ್ಯಂತ ಅಕ್ರಮವಾಗಿ ತಲೆಎತ್ತಿವೆ ಸಿಎಲ್...

ಗಾಜನೂರು- ಸಕ್ರೆಬೈಲ್ ನಲ್ಲಿ ಮೀನಿನ ಜೊತೆ ಮಧ್ಯ ಮಾರಾಟ ಜೋರು.‌.! ಜಿಲ್ಲಾಧ್ಯಂತ ಅಕ್ರಮವಾಗಿ ತಲೆಎತ್ತಿವೆ ಸಿಎಲ್ 7 ಬಾರು..! ಆಡಳಿತ ಪಕ್ಷದ ಶಾಸಕರಿಂದಲೇ ಸ್ಪೀಕರ್ ಗೆ ದೂರು..!

ರಾಜ್ಯದ್ಯಂತ ಸುಮಾರು 1171 ಸಿಎಲ್7 ಸನ್ನದುಗಳನ್ನು ಅಬಕಾರಿ ಇಲಾಖೆ ನೀಡಿದ್ದು ಇವುಗಳ ಬಗ್ಗೆ ಈಗ ಸದನದಲ್ಲೂ ಬಿಸಿ ಬಿಸಿ ಚರ್ಚೆ ಶುರುವಾಗಿದೆ.

ಅಕ್ರಮವಾಗಿ ರಾಜ್ಯದ್ಯಂತ 1171 ಲೈಸೆನ್ಸ್ ಗಳನ್ನು ನೀಡಲಾಗಿದ್ದು ಎಲ್ಲಾ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಬೃಹತ್ ಭ್ರಷ್ಟಾಚಾರದಿಂದ ಲೈಸೆನ್ಸ್ ಗಳನ್ನು ಪಡೆದಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ನಿಯಮ ಮೀರಿ 1171 ಸಿಎಲ್7 ಲೈಸೆನ್ಸ್ ಗಳನ್ನು ಮಂಜೂರು ಮಾಡಿದ್ದು ಕಾನೂನು ಬಾಹಿರವಾಗಿ ಈ ಲೈಸೆನ್ಸ್ ಗಳಿಗೆ ಅನುಮತಿ ಕೊಡಲಾಗಿದೆ ಎಂದು ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಶಾಸಕ ನಾರಾಯಣಸ್ವಾಮಿ ಅಬಕಾರಿ ಇಲಾಖೆ ಅನೇಕ ನಿಯಮಗಳನ್ನು ಗಾಳಿಗೆ ತೂರಿ ಲೈಸೆನ್ಸ್ ಗಳನ್ನು ನೀಡಿದೆ ಇದರ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗಬೇಕು ಎಂದು ವಿಷಯವನ್ನು ಪ್ರಸ್ತಾಪಿಸಿದರು.

ಈ ಬಗ್ಗೆ ಸ್ಪೀಕರ್ ಕೂಡ ಚರ್ಚೆಗೆ ಕಾಲಾವಕಾಶ ನೀಡುವುದಾಗಿ ಒಪ್ಪಿಕೊಂಡರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...