Sunday, June 15, 2025
Google search engine
Homeರಾಜ್ಯಗಾಜನೂರು- ಸಕ್ರೆಬೈಲ್ ನಲ್ಲಿ ಮೀನಿನ ಜೊತೆ ಮಧ್ಯ ಮಾರಾಟ ಜೋರು.‌.! ಜಿಲ್ಲಾಧ್ಯಂತ ಅಕ್ರಮವಾಗಿ ತಲೆಎತ್ತಿವೆ ಸಿಎಲ್...

ಗಾಜನೂರು- ಸಕ್ರೆಬೈಲ್ ನಲ್ಲಿ ಮೀನಿನ ಜೊತೆ ಮಧ್ಯ ಮಾರಾಟ ಜೋರು.‌.! ಜಿಲ್ಲಾಧ್ಯಂತ ಅಕ್ರಮವಾಗಿ ತಲೆಎತ್ತಿವೆ ಸಿಎಲ್ 7 ಬಾರು..! ಆಡಳಿತ ಪಕ್ಷದ ಶಾಸಕರಿಂದಲೇ ಸ್ಪೀಕರ್ ಗೆ ದೂರು..!

ರಾಜ್ಯದ್ಯಂತ ಸುಮಾರು 1171 ಸಿಎಲ್7 ಸನ್ನದುಗಳನ್ನು ಅಬಕಾರಿ ಇಲಾಖೆ ನೀಡಿದ್ದು ಇವುಗಳ ಬಗ್ಗೆ ಈಗ ಸದನದಲ್ಲೂ ಬಿಸಿ ಬಿಸಿ ಚರ್ಚೆ ಶುರುವಾಗಿದೆ.

ಅಕ್ರಮವಾಗಿ ರಾಜ್ಯದ್ಯಂತ 1171 ಲೈಸೆನ್ಸ್ ಗಳನ್ನು ನೀಡಲಾಗಿದ್ದು ಎಲ್ಲಾ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಬೃಹತ್ ಭ್ರಷ್ಟಾಚಾರದಿಂದ ಲೈಸೆನ್ಸ್ ಗಳನ್ನು ಪಡೆದಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ನಿಯಮ ಮೀರಿ 1171 ಸಿಎಲ್7 ಲೈಸೆನ್ಸ್ ಗಳನ್ನು ಮಂಜೂರು ಮಾಡಿದ್ದು ಕಾನೂನು ಬಾಹಿರವಾಗಿ ಈ ಲೈಸೆನ್ಸ್ ಗಳಿಗೆ ಅನುಮತಿ ಕೊಡಲಾಗಿದೆ ಎಂದು ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಶಾಸಕ ನಾರಾಯಣಸ್ವಾಮಿ ಅಬಕಾರಿ ಇಲಾಖೆ ಅನೇಕ ನಿಯಮಗಳನ್ನು ಗಾಳಿಗೆ ತೂರಿ ಲೈಸೆನ್ಸ್ ಗಳನ್ನು ನೀಡಿದೆ ಇದರ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗಬೇಕು ಎಂದು ವಿಷಯವನ್ನು ಪ್ರಸ್ತಾಪಿಸಿದರು.

ಈ ಬಗ್ಗೆ ಸ್ಪೀಕರ್ ಕೂಡ ಚರ್ಚೆಗೆ ಕಾಲಾವಕಾಶ ನೀಡುವುದಾಗಿ ಒಪ್ಪಿಕೊಂಡರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!