Tuesday, April 29, 2025
Google search engine
Homeಶಿವಮೊಗ್ಗಶಿವಮೊಗ್ಗ ಲೋಕಾಯುಕ್ತರಿಂದ ಸಾಗರ ಎಆರ್‌ಟಿಓ ಕಚೇರಿಗೆ ದಿಡೀರ್ ಬೇಟಿ..! ದಾಖಲೆಗಳ ಪರಿಶೀಲನೆ ಖಡಕ್ ಸೂಚನೆ ..!

ಶಿವಮೊಗ್ಗ ಲೋಕಾಯುಕ್ತರಿಂದ ಸಾಗರ ಎಆರ್‌ಟಿಓ ಕಚೇರಿಗೆ ದಿಡೀರ್ ಬೇಟಿ..! ದಾಖಲೆಗಳ ಪರಿಶೀಲನೆ ಖಡಕ್ ಸೂಚನೆ ..!

ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು ದಾಖಲೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂದ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...