Wednesday, April 30, 2025
Google search engine
Homeರಾಜ್ಯಲಸಿಕೆ ಹಾಕಿಸಿಕೊಳ್ಳಲು ಬರುವ ರೋಗಿಗಳಿಗೆ ಉಚಿತ ಆಟೊ ಸೇವೆ ನೀಡಿದ ವಸಂತ್..

ಲಸಿಕೆ ಹಾಕಿಸಿಕೊಳ್ಳಲು ಬರುವ ರೋಗಿಗಳಿಗೆ ಉಚಿತ ಆಟೊ ಸೇವೆ ನೀಡಿದ ವಸಂತ್..

ಹರಿಹರ>ಸಪ್ಟೆಂಬರ್> 17>ನಗರಸಭೆ ಕಾರ್ಯಾಲಯ ಹರಿಹರ. ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ ಹರಹರ.ಇವರ ಸಹಯೋಗದಲ್ಲಿ ಇಂದು ಬೃಹತ್ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .

ನಗರದ 29ನೇ ವಾರ್ಡಿನ ಲಸಿಕೆ ಹಾಕಿಸಿಕೊಳ್ಳಲು ಬರುವ ಎಲ್ಲಾ ನಾಗರಿಕರಿಗೆ ಕಾಂಗ್ರೆಸ್ಸಿನ ನಗರಸಭಾ ಸದಸ್ಯ ವಸಂತ್ ಅವರು ಉಚಿತ ಆಟೋ ಸೇವೆ ನೀಡುವುದರೊಂದಿಗೆ ತಮ್ಮ ವಾರ್ಡಿನ ನಾಗರಿಕರ ಸೇವೆಯನ್ನು ಮಾಡುವ ಮೂಲಕ ಉಚಿತ ಲಸಿಕೆ ಅಭಿಯಾನ ಕಾರ್ಯಕ್ಕೆ ಕೈಜೋಡಿಸಿದರು.

ವಾರ್ಡಿನ ಪ್ರತಿ ನಾಗರಿಕರಿಗೂ ಲಸಿಕೆ ಹಾಕಿಕೊಳ್ಳಲು ಬಂದು ಮರಳಿ ಮನೆಗೆ ಹೋಗುವವರೆಗೂ ಉಚಿತ ಆಟೊ ಸೇವೆಯನ್ನು ಒದಗಿಸುವ ಜೊತೆಗೆ ಖುದ್ದು ತಾವೇ ಮುಂದೆ ನಿಂತು ವಾರ್ಡಿನ ಪ್ರತಿ ನಾಗರಿಕರಿಗೆ ಲಸಿಕೆ ಹಾಕಿಸುವತ್ತ ಕಾಳಜಿ ವಹಿಸಿದರು. ಆ ಮೂಲಕ ನಗರ ಜನತೆಯ ಪ್ರಶಂಸೆಗೆ ಪಾತ್ರರಾದರು.

ಇತ್ತೀಚಿನ ದಿನದಲ್ಲಿ ನಗರಸಭಾ ಸದಸ್ಯ ವಸಂತ ಅವರು ಸಕ್ರಿಯವಾಗಿ ತಮ್ಮ ವಾರ್ಡಿನ ಜನರೊಂದಿಗೆ ಬೆರೆಯುವ ಮೂಲಕ ಅವರ ಕುಂದುಕೊರತೆಗಳಿಗೆ ಸ್ಪಂದಿಸಿ ನಗರಸಭೆಯಿಂದ ಆಗಬೇಕಾದಂತ ಅಗತ್ಯ ಸೌಲಭ್ಯಗಳನ್ನು ಕೊಡಿಸುವತ್ತ ಗಮನ ಹರಿಸಿದ್ದಾರೆ .

ಚುನಾವಣೆಯಲ್ಲಿ ಗೆಲ್ಲಿಸಿದ ಮತದಾರರ ಸೇವೆಯನ್ನು ಮಾಡುವ ಮೂಲಕ ಮತದಾರರ ಮನವನ್ನ ದಿನೇದಿನೇ ಗೆಲ್ಲುತ್ತಿದ್ದಾರೆ .

ಹೀಗೆ ಇವರ ಸೇವೆ ಮುಂದುವರಿಯಲಿ ಎಂಬುದು ನಮ್ಮ ಪತ್ರಿಕೆಯ ಆಶಯವೂ ಆಗಿದೆ .

ವರದಿ.. ಶ್ರೀನಿವಾಸ್ ಆರ್…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...