Wednesday, April 30, 2025
Google search engine
Homeಶಿವಮೊಗ್ಗShivamogga: 23 ಮನೆ ಕಳ್ಳತನ ಮಾಡಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ದೊಡ್ಡಪೇಟೆ ಪೊಲೀಸರು..!

Shivamogga: 23 ಮನೆ ಕಳ್ಳತನ ಮಾಡಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ದೊಡ್ಡಪೇಟೆ ಪೊಲೀಸರು..!

ಶಿವಮೊಗ್ಗ: ಇಬ್ರಾಹಿಂ @ ಇಬ್ಬು, 30 ವರ್ಷ, ಅಶೊಕ ನಗರ ವಾಸಿ ಶಿವಮೊಗ್ಗ ಈತನು ದೊಡ್ಡಪೇಟೆ ಪೊಲೀಸ್ ಠಾಣೆಯ 11ಪ್ರಕರಣಗಳು, ಸಾಗರ ಗ್ರಾಮಂತರ ಪೊಲೀಸ್ ಠಾಣೆಯ 5ಪ್ರಕರಣಗಳು, ವಿನೋಬನಗರ ಪೊಲೀಸ್ ಠಾಣೆಯ 3 ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯ 2 ಪ್ರಕರಣಗಳು, ಕುಂಸಿ ಪೊಲೀಸ್ ಠಾಣೆಯ 1ಪ್ರಕರಣ ಮತ್ತು ಸಾಗರ ಟೌನ್ ಪೊಲೀಸ್ ಠಾಣೆಯ 1 ಪ್ರಕರಣ ಸೇರಿ ಒಟ್ಟು 23 ಮನೆಗಳ್ಳತನ ಪ್ರಕರಣಗಳಲ್ಲಿ ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಘನ ನ್ಯಾಯಾಲಯವು ಆರೋಪಿತನ ವಿರುದ್ಧ ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಿರುತ್ತದೆ.

ದಿನಾಂಕಃ 01-08-2024 ರಂದು ರವಿ ಪಾಟೀಲ್ ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳಾದ ರುದ್ರೇಶ್, ಸಿ.ಹೆಚ್.ಸಿ, ಮಂಜಪ್ಪ ಎಂ ಹೆಚ್, ಸಿ.ಹೆಚ್.ಸಿ, ರವೀಂದ್ರ ಪ್ರಸಾದ್, ಸಿ.ಪಿ.ಸಿ ಹಾಗೂ ಮಂಜುನಾಥ್ ನಾಯ್ಕ್, ಸಿ.ಪಿ.ಸಿ ರವರುಗಳ ತಂಡವು ಆರೋಪಿ ಇಬ್ರಾಹಿಂ @ ಇಬ್ಬು ಈತನನ್ನು ದಸ್ತಗಿರಿ ಮಾಡಿ, ಘನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯ ಶಿವಮೊಗ್ಗದ ಮುಂದೆ ಹಾಜರ್ ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

ಸದರಿ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...