Sunday, June 15, 2025
Google search engine
Homeಶಿವಮೊಗ್ಗShivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ...

Shivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ ಅಧ್ಯಕ್ಷ ಟಿ ಡಿ ಮೇಘರಾಜ್..!

ಶಿವಮೊಗ್ಗ: ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿ ವಿರುದ್ಧ ಮಹಿಳಾ ಒಬ್ಬರು ನಗರದ ಮಹಿಳಾ ಠಾಣೆಯಲ್ಲಿ ತನಗೆ ಮೋಸ ಮಾಡಿ ಸುಳ್ಳು ಹೇಳಿ ವಂಚಿಸಿ ತನ್ನನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದು ಕೊಲೆ ಮಾಡುವುದಾಗಿ ಬೆದರಿಸಿ ಮದುವೆಯಾಗುವುದಾಗಿ ನಂಬಿಸಿ ತನ್ನ ಹತ್ತಿರ ಹಣ ತೆಗೆದುಕೊಂಡು ತನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ದೂರು ನೀಡಿದ್ದರು.

ದೂರು ನೀಡಿದ ಬೆನ್ನಲ್ಲೇ ಶರತ್ ಕಲ್ಯಾಣಿ ಪರಾರಿಯಾಗಿದ್ದು ಆತನ ಹುಡುಕಾಟದಲ್ಲಿ ಶಿವಮೊಗ್ಗ ಪೊಲೀಸರು ಇದ್ದಾರೆ .

ಈ ಬೆಳವಣಿಗೆಗಳ ಮಧ್ಯೆ ಶಿಸ್ತಿನ ಪಕ್ಷ ಬಿಜೆಪಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶರತ್ ಕಲ್ಯಾಣಿಯನ್ನು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಸ್ಥಾನದಿಂದ ತೆಗೆದುಹಾಕಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿಡಿ ಮೇಘರಾಜ್ಅವರು ಪತ್ರಿಕೆ ಜೊತೆ ಮಾತನಾಡುತ್ತಾ ಶರತ್ ಕಲ್ಯಾಣಿ ಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಯಾವುದೇ ರೀತಿಯ ನೆರವನ್ನು ಪಕ್ಷ ನೀಡುವುದಿಲ್ಲ ಕಾನೂನಿನ ಚೌಕಟ್ಟಿನಲ್ಲಿ ಆತನ ಮೇಲೆ ದೂರು ದಾಖಲಾಗಿದ್ದು ಆತನನ್ನು ಆ ಸ್ಥಾನದಿಂದ ತೆಗೆದು ಹಾಕಲಾಗಿದೆ.

ಆತನಿಗೂ ಪಕ್ಷಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಮಹಿಳೆಯರ ಬಗ್ಗೆ ಬಿಜೆಪಿ ಪಕ್ಷಕ್ಕೆ ವಿಶೇಷವಾದ ಗೌರವವಿದೆ ಆಸ್ಥಾನದಲ್ಲಿದ್ದ ಶರತ್ ಕಲ್ಯಾಣಿ ಸರಿಯಾಗಿ ನಡೆದುಕೊಳ್ಳಬೇಕಿತ್ತು ಒಂದು ವೇಳೆ ಆತ ತಪ್ಪಿಸಸ್ಥ ಎಂದು ಸಾಬೀತಾದರೆ ಪಕ್ಷ ಎಂದಿಗೂ ಆತನನ್ನು ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಾಗೆ ಮುಂದುವರೆದು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!