Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ:ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಹೋನ್ನೆತಾಳು ಶಾಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ಮುಕ್ತಾಯ..!

ತೀರ್ಥಹಳ್ಳಿ:ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಹೋನ್ನೆತಾಳು ಶಾಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ಮುಕ್ತಾಯ..!

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಹೋನ್ನೆತಾಳು ಶಾಲೆಯಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದ್ದು.

ಆಗುಂಬೆ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ಅತ್ಯಂತ ಅಭೂತಪೂರ್ವ ಯಶಸ್ವಿಗೆ ಸಹಕರಿಸಿದ ಶಾಲೆಯ ಶಿಕ್ಷಕ ಬಳಗ, ಎಸ್ ಡಿ ಎಂ ಸಿ ಎಲ್ಲಾ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹೊನ್ನೇತಾಳು, ಸಹಕಾರ ನೀಡಿದ ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ವಿವಿಧ ಸಂಘಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆಯವರು, ರಕ್ಷಣಾ ಇಲಾಖೆಯವರು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲ ದಾನಿಗಳಿಗೂ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ಶಾಲೆಯ ಮಕ್ಕಳಿಗೂ, ಎಲ್ಲಾ ಶಿಕ್ಷಕರಿಗೂ, ಕ್ರೀಡಾಕೂಟಕ್ಕೆ ಆಗಮಿಸಿದ ವಿವಿಧ ಗ್ರಾಮದ ಎಸ್‌ಡಿಎಂಸಿಯವರಿಗೂ, ಪೋಷಕರಿಗೂ ಕ್ರೀಡಾಕೂಟಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೂ, ಸಹ ಶಿಕ್ಷಕರಿಗೂ ಮತ್ತು ನಿವೃತ್ತ ಶಿಕ್ಷಕರಿಗೂ ಹೋನ್ನೆ ತಾಳು ಶಾಲೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭಕೋರಿದ ತೀರ್ಥಹಳ್ಳಿ ತಾಲ್ಲೂಕಿನ ಶಾಸಕರಿಗೂ ಕಾರ್ಯಕ್ರಮದಲ್ಲಿ ಆರಂಭದಿಂದ ಕೊನೆಯವರೆಗೂ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡಿದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಗ್ರಾಮ ಪಂಚಾಯತಿ ಹೊನ್ನೇತಾಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಮಸ್ತ ಸಿಬ್ಬಂದಿವರ್ಗದವರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಮಾರ್ಗದರ್ಶನ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಬಿ.ಇ.ಓ, ಟಿ.ಪಿ.ಇ.ಓ, ಶಿಕ್ಷಣ ಸಂಯೋಜಕರು, ಸಿ.ಆರ್‌.ಪಿ ಯವರಿಗೂ ಅನಂತ ಧನ್ಯವಾದಗಳು.ಕ್ರೀಡಾಂಗಣ ಸಹಕಾರ ನೀಡಿದ ಗುಡ್ಡೇಕೇರಿ ಶಾಲೆಯ ಎಲ್ಲಾ ಶಿಕ್ಷಕರು ಅಧ್ಯಕ್ಷರು ಮತ್ತು ಸದಸ್ಯರು ಎಸ್.ಡಿ.ಎಂ.ಸಿ, ಸರ್ಕಾರಿ ಪ್ರೌಢ ಶಾಲೆ ಹೊಸೂರು-ಗುಡ್ಡೇಕೇರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರುಗಳಿಗೂ ಅನಂತ ವಂದನೆಗಳನ್ನು ಅರ್ಪಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...