Tuesday, April 29, 2025
Google search engine
Homeರಾಜ್ಯಲಾಫಿಂಗ್ ಬುದ್ಧ ಚಿತ್ರ ಏಕೆ ನೋಡಬೇಕು ಗೊತ್ತಾ..?!

ಲಾಫಿಂಗ್ ಬುದ್ಧ ಚಿತ್ರ ಏಕೆ ನೋಡಬೇಕು ಗೊತ್ತಾ..?!

ಲಾಫಿಂಗ್ ಬುದ್ಧ ಎನ್ನುವ ಚಿತ್ರ ನಗಿಸುತ್ತಲೆ ಅಳಿಸುವ ಒಂದಷ್ಟು ಮನರಂಜನೆಯ ಜೊತೆಗೆ ಸಮಾಜವನ್ನು ಕಾಪಾಡುವ ಪೊಲೀಸ್ ವ್ಯವಸ್ಥೆ ಅದರಲ್ಲೂ ತಳಮಟ್ಟದ ಸಿಬ್ಬಂದಿಗಳು ಅನುಭವಿಸುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಒಂದು ಅತ್ಯುತ್ತಮ ಚಿತ್ರ ಎಂದರೆ ತಪ್ಪಾಗಲಾರದು.

ಎಲ್ಲೂ ಬೋರ್ ಹೊಡಿಸದೆ ಸಾಗುವ ಚಿತ್ರ ಒಂದಷ್ಟು ಕುತೂಹಲದ ಜೊತೆಗೆ ಏನಾಗುತ್ತದೆ ಮುಂದೆ ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿಸುತ್ತದೆ.

ಇನ್ನೇನು ಕಥೆ ಅಂತಿಮ ಹಂತಕ್ಕೆ ಬಂತು ಎನ್ನುವಷ್ಟರಲ್ಲಿ ಮತ್ತೆ ಇನ್ನೊಂದಷ್ಟು ತಿರುವು ಪಡೆದುಕೊಳ್ಳುತ್ತದೆ .

ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸುವಂತೆ ಮಾಡುವಲ್ಲಿ ಲಾಫಿಂಗ್ ಬುದ್ಧ ಚಿತ್ರದ ಪಾತ್ರ ಮಹತ್ವ ಪಡೆದುಕೊಂಡಿದೆ.

ಒಂದಷ್ಟು ಹಾಸ್ಯ, ಕುತೂಹಲ, ಕೆರಳಿಸುವ ಚಿತ್ರ ನಗಿಸುತ್ತಲೆ ಅಳಿಸುವ ಚಿತ್ರ ಕೊನೆಯಲ್ಲಿ ಉತ್ತಮ ಸಂದೇಶದೊಂದಿಗೆ ಕೊನೆಗೊಳ್ಳುತ್ತದೆ.

ಒಂದೊಳ್ಳೆ ಸದಭಿರುಚಿಯ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಪ್ರಮೋದ್ ಶೆಟ್ಟಿ ಪಾತ್ರ ವರ್ಗದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು.ಪ್ರೇಕ್ಷಕರು ಕೊಡುವ ಹಣಕ್ಕೆ ಯಾವುದೇ ಮೋಸ ಮಾಡದೆ ಒಂದೊಳ್ಳೆ ಚಿತ್ರವನ್ನು ಜನಕ್ಕೆ ನೀಡಿದ್ದು ಗೌರಿ ಗಣೇಶ ಹಬ್ಬದ ಈ ಸಮಯದಲ್ಲಿ ಬಿಡು ಮಾಡಿಕೊಂಡು ಈ ಚಿತ್ರವನ್ನು ನೋಡಿದರೆ ಒಂದಷ್ಟು ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಹೇಳಬಹುದು.

ರಘುರಾಜ್ ಹೆಚ್.ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...