Sunday, June 15, 2025
Google search engine
Homeಶಿವಮೊಗ್ಗಗುಂಡಿ ಬಿದ್ದ ರಸ್ತೆಯನ್ನು ಮುಚ್ಚಿಸಿ,ರಸ್ತೆಯಲ್ಲಿ ಕಡಿದು ಹಾಕಿರುವ ಮರದ ತುಂಡುಗಳನ್ನು ತೆರವುಗೊಳಿಸಿ ಪುಣ್ಯ ಕಟ್ಟಿಕೊಳ್ಳಿ...

ಗುಂಡಿ ಬಿದ್ದ ರಸ್ತೆಯನ್ನು ಮುಚ್ಚಿಸಿ,ರಸ್ತೆಯಲ್ಲಿ ಕಡಿದು ಹಾಕಿರುವ ಮರದ ತುಂಡುಗಳನ್ನು ತೆರವುಗೊಳಿಸಿ ಪುಣ್ಯ ಕಟ್ಟಿಕೊಳ್ಳಿ ವಾಹನ ಸವಾರರ ಮನವಿ..!

ಶಿವಮೊಗ್ಗ: ತೀರ್ಥಹಳ್ಳಿಗೆ ಹೋಗುವ ಮಾರ್ಗದಲ್ಲಿರುವಂತಹ ನ್ಯೂ ಮಂಡಲಿ ಸರ್ಕಲ್ ನಲ್ಲಿ ಚೆನ್ನಾಗಿದ್ದ ಹೈವೇ ರೋಡನ್ನು 7 8 ದಿವಸ ಗಳ ಹಿಂದೆ ಅಗೆದು ಕೆ ಇ ಬಿ ಯಾ ಒಂದು ಕಾಮಗಾರಿಯನ್ನು ಮಾಡಿ ಮುಗಿಸಿದ್ದಾರೆ.

ಕೆಲಸ ಮುಗಿದ ನಂತರ ಆ ರಸ್ತೆಯನ್ನು ಸರಿಯಾಗಿ ಮುಚ್ಚದೆ ಗುಂಡಿಗಳನ್ನು ಮಾಡಿ ಹೋಗಿರುತ್ತಾರೆ ಕಾರ್ಯನಿರ್ವಹಿಸುತ್ತಿದ್ದಂತಹ ಅಧಿಕಾರಿಗಳನ್ನು ಸತತವಾಗಿ ಮೂರು ನಾಲ್ಕು ದಿನಗಳಿಂದ ಸ್ಥಳೀಯರು ಸಂಪರ್ಕಿಸಿದರು ಏನು ಪ್ರಯೋಜನವಾಗಿಲ್ಲ.

ಮೊದಲನೆಯ ದಿನ ಸಂಪರ್ಕಿಸಿದ್ದಾಗ ನಾಳೆ ಗುಂಡಿಗಳನ್ನು ಮುಚ್ಚಿ ಕೊಡುತ್ತೇನೆ ಎಂದಿದ್ದರು ಆದರೆ ಈ ದಿನ ಕರೆ ಮಾಡಿದ್ದಾಗ ಹೇಳುತ್ತಾರೆ ಅವರಿಗೆ ಹೇಳಿದ್ದೇವೆ ಇವರಿಗೆ ಹೇಳಿದ್ದೇವೆ ಅಂತ ಅಲ್ಲಿ ಓಡಾಡಲಿಕ್ಕೆ ತುಂಬಾನೇ ತೊಂದರೆಯಾಗುತ್ತಿದೆ ಶಾಲಾ ವಾಹನಗಳು ಹಾಗೂ ವೃದ್ಧರು ಹೆಣ್ಣು ಮಕ್ಕಳು ದೊಡ್ಡ ದೊಡ್ಡ ವಾಹನಗಳಲ್ಲಿ ಸಂಚರಿಸುವಾಗ ಅಲ್ಲಿ ತುಂಬಾ ಧೂಳು ಬರುತ್ತಿದೆ ಅನಾರೋಗ್ಯಕ್ಕೆ ತುತ್ತಾಗುವ ಸ್ಥಿತಿ ಉಂಟಾಗುತ್ತಿದೆ ತುಂಬಾ ತೊಂದರೆಯಾಗುತ್ತಿದೆ.

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ, ನೌಕರರು ಕೆಲಸಕ್ಕೆ ತೆರಳುವಾಗ ಅಪಘಾತಗಳು ಸಂಭವಿಸುತ್ತಿದ್ದು ದೊಡ್ಡ ಅಪಘಾತ ಆಗುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಬೇಗ ಗುಂಡಿಗಳನ್ನು ಮುಚ್ಚಿಸಿಲಿ ಎನ್ನುವುದು ಸ್ಥಳೀಯರ ಹಾಗೂ ಅಲ್ಲಿ ಓಡಾಡುವ ವಾಹನ ಸವಾರರ ಮನವಿ.

ಕೋಣಂದೂರಿನಲ್ಲೂ ಸಹ ಸರ್ಕಾರಿ ಆಸ್ಪತ್ರೆಯ ಎದುರುಗಡೆ ಮರದ ತುಂಡುಗಳನ್ನು ಕಡಿದು ಹಾಗೆ ಬಿಟ್ಟಿದ್ದು ವಾಹನಸವಾರರ ಓಡಾಟಕ್ಕೆ ಅಡಚಣೆ ಉಂಟಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಸರಿ ಮಾಡಿ ಮರದ ತುಂಡುಗಳನ್ನು ತೆರವುಗೊಳಿಸಿ ಓಡಾಟಕ್ಕೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎನ್ನುವುದು ಸ್ಥಳೀಯರ ಮನವಿ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!