Wednesday, April 30, 2025
Google search engine
Homeಭದ್ರಾವತಿಈದ್ ಮಿಲಾದ್ ಹಬ್ಬದ ಮೆರವಣಿಗೆ ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹರ್ದತೆ ಮೆರೆದ ಹಿಂದೂ...

ಈದ್ ಮಿಲಾದ್ ಹಬ್ಬದ ಮೆರವಣಿಗೆ ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹರ್ದತೆ ಮೆರೆದ ಹಿಂದೂ ಬಾಂಧವರು..!

ಭದ್ರಾವತಿ: ಇಂದು ನಗರದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂ ಬಾಂಧವರು ಮೆರವಣಿಗೆಯ ಸಂದರ್ಭದಲ್ಲಿ ಮಜ್ಜಿಗೆ ವಿತರಣೆ ಮಾಡುವುದರ ಮೂಲಕ ನಿಮ್ಮ ಹಬ್ಬದಲ್ಲಿ ನಾವು ಕೂಡ ಬಾಗಿ ಎನ್ನುವ ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.

ಈ ಸಂದರ್ಭದಲ್ಲಿ ಕಿರಣ್, ರಾಜ್ ಚೋಪ್ರಾ, ಪ್ರಶಾಂತ್, ಡಾ| ವಿಕ್ರಂ, ಸುದರ್ಶನ್, ಹೆಚ್ ಎಸ್ ಮಂಜು, ಗಿರೀಶ್ ಶೆಟ್ಟಿ, ಧರ್ಮ ಮತ್ತು ಸ್ನೇಹಿತರರು ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹಾರ್ದತೆ ಹಾಗು ಪ್ರೀತಿಯ ಸಂದೇಶ ಸಾರುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...