Tuesday, April 29, 2025
Google search engine
Homeಅಂತಾರಾಷ್ಟ್ರೀಯShivamogga: ಕ್ರಿಕೆಟ್ ಪ್ರೇಮಿಗಳಿಗೆ BCCI ನಿಂದ ಸಿಹಿ ಸುದ್ದಿ 2ನೇ ಟೆಸ್ಟ್ – ಭಾರತ V/s...

Shivamogga: ಕ್ರಿಕೆಟ್ ಪ್ರೇಮಿಗಳಿಗೆ BCCI ನಿಂದ ಸಿಹಿ ಸುದ್ದಿ 2ನೇ ಟೆಸ್ಟ್ – ಭಾರತ V/s ನ್ಯೂಜಿಲೆಂಡ್‌ ಪಂದ್ಯದ ವೀಕ್ಷಕರಾಗಿ ಶಿವಮೊಗ್ಗ ವಲಯದ ಕೆಎಸ್‌ಸಿಎ ಸಂಚಾಲಕರಾದ. ಎಚ್ಎಸ್ ಸದಾನಂದ ಅವರನ್ನು ನಾಮನಿರ್ದೇಶನ ಮಾಡಿ ಆದೇಶ..!

ಶಿವಮೊಗ್ಗ : ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಬಿಸಿಸಿಐ ನೀಡಿದ್ದು ಶಿವಮೊಗ್ಗ ವಲಯದ ಕೆಎಸ್ ಸಿಎ ವಲಯ ಸಂಚಾಲಕರಾದ ಎಚ್ಎಸ್ ಸದಾನಂದ ಅವರನ್ನು ಭಾರತ‌ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ವೀಕ್ಷಕರಾಗಿ ಬಿಸಿಸಿಐ ನಾಮನಿರ್ದೇಶನ ಮಾಡಿದೆ.

ಇದೇ ತಿಂಗಳ 24ರಿಂದ 28 ರ ವರೆಗೆ ಪುಣೆಯಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಪಂದ್ಯ ವೀಕ್ಷಕರಾಗಿ ಸದಾನಂದ್ ಅವರನ್ನು ನಾಮ ನಿರ್ದೇಶನ ಮಾಡಿದೆ.

ಕ್ರೀಡೆಯನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದೆ ಇರುವ ಸದಾನಂದ್ ಅವರು ಪ್ರಸ್ತುತ ವಲಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಈ ಹಿಂದೆ ಜೆಎನ್ಎನ್ ಕಾಲೇಜಿನ ಕ್ರೀಡಾ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಹಾಗೆ ಜೆಎನ್ಎನ್ ಆವರಣದಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಅನ್ನು ಅಭಿವೃದ್ಧಿಪಡಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ.

ಸದಾ ಕ್ರಿಕೆಟ್ ಬಗ್ಗೆ ಒಲವು ಹೊಂದಿರುವ ಸದಾನಂದ್ ಅವರ ಸಾಧನೆ ಅಮೋಘವಾದದ್ದು ಎಂದರೆ ತಪ್ಪಾಗಲಾರದು ಅವರನ್ನು ಬಿಸಿಸಿಐ ನಾಮ ನಿರ್ದೇಶನ ಮಾಡಿರುವುದಕ್ಕೆ ಶಿವಮೊಗ್ಗ ಕ್ರಿಕೆಟ್ ಪ್ರೇಮಿಗಳು ಹಾಗೂ ಕೆಎಸ್‌ಸಿಎ ಶಿವಮೊಗ್ಗ ವಲಯ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

ರಘುರಾಜ್ ಹೆಚ್.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...