Home ಅಂತಾರಾಷ್ಟ್ರೀಯShivamogga: ಕ್ರಿಕೆಟ್ ಪ್ರೇಮಿಗಳಿಗೆ BCCI ನಿಂದ ಸಿಹಿ ಸುದ್ದಿ 2ನೇ ಟೆಸ್ಟ್ – ಭಾರತ V/s ನ್ಯೂಜಿಲೆಂಡ್‌ ಪಂದ್ಯದ ವೀಕ್ಷಕರಾಗಿ ಶಿವಮೊಗ್ಗ ವಲಯದ ಕೆಎಸ್‌ಸಿಎ ಸಂಚಾಲಕರಾದ. ಎಚ್ಎಸ್ ಸದಾನಂದ ಅವರನ್ನು ನಾಮನಿರ್ದೇಶನ ಮಾಡಿ ಆದೇಶ..!

Shivamogga: ಕ್ರಿಕೆಟ್ ಪ್ರೇಮಿಗಳಿಗೆ BCCI ನಿಂದ ಸಿಹಿ ಸುದ್ದಿ 2ನೇ ಟೆಸ್ಟ್ – ಭಾರತ V/s ನ್ಯೂಜಿಲೆಂಡ್‌ ಪಂದ್ಯದ ವೀಕ್ಷಕರಾಗಿ ಶಿವಮೊಗ್ಗ ವಲಯದ ಕೆಎಸ್‌ಸಿಎ ಸಂಚಾಲಕರಾದ. ಎಚ್ಎಸ್ ಸದಾನಂದ ಅವರನ್ನು ನಾಮನಿರ್ದೇಶನ ಮಾಡಿ ಆದೇಶ..!

by EDITOR NEWS WARRIORS
0 comments

ಶಿವಮೊಗ್ಗ : ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಬಿಸಿಸಿಐ ನೀಡಿದ್ದು ಶಿವಮೊಗ್ಗ ವಲಯದ ಕೆಎಸ್ ಸಿಎ ವಲಯ ಸಂಚಾಲಕರಾದ ಎಚ್ಎಸ್ ಸದಾನಂದ ಅವರನ್ನು ಭಾರತ‌ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ವೀಕ್ಷಕರಾಗಿ ಬಿಸಿಸಿಐ ನಾಮನಿರ್ದೇಶನ ಮಾಡಿದೆ.

ಇದೇ ತಿಂಗಳ 24ರಿಂದ 28 ರ ವರೆಗೆ ಪುಣೆಯಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಪಂದ್ಯ ವೀಕ್ಷಕರಾಗಿ ಸದಾನಂದ್ ಅವರನ್ನು ನಾಮ ನಿರ್ದೇಶನ ಮಾಡಿದೆ.

ಕ್ರೀಡೆಯನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದೆ ಇರುವ ಸದಾನಂದ್ ಅವರು ಪ್ರಸ್ತುತ ವಲಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಈ ಹಿಂದೆ ಜೆಎನ್ಎನ್ ಕಾಲೇಜಿನ ಕ್ರೀಡಾ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಹಾಗೆ ಜೆಎನ್ಎನ್ ಆವರಣದಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಅನ್ನು ಅಭಿವೃದ್ಧಿಪಡಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ.

ಸದಾ ಕ್ರಿಕೆಟ್ ಬಗ್ಗೆ ಒಲವು ಹೊಂದಿರುವ ಸದಾನಂದ್ ಅವರ ಸಾಧನೆ ಅಮೋಘವಾದದ್ದು ಎಂದರೆ ತಪ್ಪಾಗಲಾರದು ಅವರನ್ನು ಬಿಸಿಸಿಐ ನಾಮ ನಿರ್ದೇಶನ ಮಾಡಿರುವುದಕ್ಕೆ ಶಿವಮೊಗ್ಗ ಕ್ರಿಕೆಟ್ ಪ್ರೇಮಿಗಳು ಹಾಗೂ ಕೆಎಸ್‌ಸಿಎ ಶಿವಮೊಗ್ಗ ವಲಯ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

ರಘುರಾಜ್ ಹೆಚ್.ಕೆ.9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...