Tuesday, April 29, 2025
Google search engine
Homeಶಿವಮೊಗ್ಗShivamogga:ಸೂಡ SUDA ಅಧ್ಯಕ್ಷರಿಂದ ಶುಭ ಸುದ್ದಿ ನಿವೇಶನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!

Shivamogga:ಸೂಡ SUDA ಅಧ್ಯಕ್ಷರಿಂದ ಶುಭ ಸುದ್ದಿ ನಿವೇಶನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!

ಶಿವಮೊಗ್ಗ ಭದ್ರಾವತಿ ಪ್ರಾಧಿಕಾರದಿಂದ ನಿವೇಶನಗಳ ಹಂಚಿಕೆ ಸಂಬಂಧವಾಗಿ ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳ 31ನೇ ತಾರೀಕು ಕೊನೆಯ ದಿನಾಂಕವಾಗಿತ್ತು ಆದರೆ ಕೆಲವು ತಾಂತ್ರಿಕ ದೋಷಗಳಿಂದ ನಿರಂತರ ರಜೆ ಬಂದರಿಂದ ನಿವಾಸಿ ದೃಢೀಕರಣಕ್ಕೆ ಹಲವರು ಅರ್ಜಿ ಸಲ್ಲಿಸಿದರು ನಿವೇಶನಕ್ಕೆ ಅರ್ಜಿ ಹಾಕುವಾಗ ನಿವಾಸಿ ದೃಢೀಕರಣ ಪತ್ರವನ್ನು ಹಾಕಬೇಕು ಆದರೆ ಅದು ಇದುವರೆಗೂ ಸಾಧ್ಯವಾಗಿರಲಿಲ್ಲ ಇದರಿಂದ ಸಾಕಷ್ಟು ಜನಕ್ಕೆ ತೊಂದರೆಯಾಗಿತ್ತು ಸಾರ್ವಜನಿಕರು ಶಿವಮೊಗ್ಗ ಭದ್ರಾವತಿ ಪ್ರಾಧಿಕಾರದ ಅಧ್ಯಕ್ಷರಾದ ಸುಂದರೇಶ್ ಅವರಿಗೆ ಹಾಗೂ ಆಯುಕ್ತ ರಿಗೆ ಮನವಿ ಮಾಡಿದ್ದರು ಆ ಮನವಿಯ ಮೇರೆಗೆ ನಿವೇಶನ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದಿನ ತಿಂಗಳು 25ರವರೆಗೆ ವಿಸ್ತರಣೆ ಮಾಡಿದ್ದಾರೆ.

ಎಷ್ಟು ನಿವೇಶನಗಳಿಗೆ ಎಷ್ಟು ಅರ್ಜಿ ಸಲ್ಲಿಕೆಯಾಗಿದೆ..?!

ಭದ್ರಾವತಿ ಶಿವಮೊಗ್ಗ ಪ್ರಾಧಿಕಾರದ 450 ನಿವೇಶನಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು ಆದರೆ ಈಗಾಗಲೇ ಸುಮಾರು5 ಸಾವಿರ ಅರ್ಜಿಗಳು ಬಂದಿದ್ದು 9000 ಅರ್ಜಿಗಳು ಒಟ್ಟಾರೆ ಸಾರ್ವಜನಿಕರು ತೆಗೆದುಕೊಂಡಿದ್ದಾರೆ. ಅದರಲ್ಲಿ ಇನ್ನೂ ನಾಲ್ಕು ಸಾವಿರ ಅರ್ಜಿಗಳು ಬರುವುದು ಬಾಕಿ ಇದೆ. ಈಗ ಅವಧಿ ವಿಸ್ತರಣೆ ಮಾಡಿರುವುದರಿಂದ ಇನ್ನಷ್ಟು ಜನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಾಗುತ್ತದೆ.

RELATED ARTICLES
- Advertisment -
Google search engine

Most Popular

Recent Comments

Latest news
ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ... Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು...