Sunday, April 27, 2025
Google search engine
Homeಸಾಗರದೆವ್ವ ಕಾಣಿಸಿಕೊಂಡಿದ್ದು ನಿಜಾನಾ..?ಪರಿಚಿದ್ದು ಯಾರಿಗೆ..?

ದೆವ್ವ ಕಾಣಿಸಿಕೊಂಡಿದ್ದು ನಿಜಾನಾ..?ಪರಿಚಿದ್ದು ಯಾರಿಗೆ..?

ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಕಂಚಿ ಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಗೆ ಅಡ್ಮಿಟ್ ಆಗಿದ್ದು ಇನ್ನೊಬ್ಬರು ಶಿವಮೊಗ್ಗದ ಮೇಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈ ಘಟನೆ    ದಿನಾಂಕಃ 27-10-2024 ರಂದು ರಾತ್ರಿ  ನಡೆದಿದೆ ಎಂದು ಒಂದು ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿತ್ತು. 

ಪೊಲೀಸ್ ಇಲಾಖೆಯ ಸ್ಪಷ್ಟನೆ :

ಈ ತರಹದ ಯಾವುದೇ ಘಟನೆಗಳು ನಡೆದಿಲ್ಲ ಇದೊಂದು ಸುಳ್ಳು ಸುದ್ದಿ ಇಂತಹ ಸುಳ್ಳು ಸುದ್ದಿಗಳನ್ನು ಹೊರಡಿಸಿ  ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು  ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
RELATED ARTICLES
- Advertisment -
Google search engine

Most Popular

Recent Comments

Latest news
ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ... Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು...