Tuesday, April 29, 2025
Google search engine
Homeಸಾಗರಸಾಗರ:ಸರ್ಕಾರಿ ನೌಕರರ ಸಂಘದ ಚುನಾವಣೆ ಅಧ್ಯಕ್ಷರಾಗಿ ಅರಣ್ಯ ಇಲಾಖೆ ಸಂತೋಷ್ ಕುಮಾರ್ ಆಯ್ಕೆ ಬಹುತೇಕ ಖಚಿತ..!

ಸಾಗರ:ಸರ್ಕಾರಿ ನೌಕರರ ಸಂಘದ ಚುನಾವಣೆ ಅಧ್ಯಕ್ಷರಾಗಿ ಅರಣ್ಯ ಇಲಾಖೆ ಸಂತೋಷ್ ಕುಮಾರ್ ಆಯ್ಕೆ ಬಹುತೇಕ ಖಚಿತ..!

ಸರ್ಕಾರಿ ನೌಕರರ ಸಂಘ (ರಿ ) ಸಾಗರ ಶಾಖೆಯ ನೂತನ ಅಧ್ಯಕ್ಷರಾಗಿ ಅರಣ್ಯ ಇಲಾಖೆಯ ಕೊಡುಗೈ ದಾನಿ ನಿಸ್ವಾರ್ಥ ಸಮಾಜಮುಖಿ ಸದಾ ಹಸನ್ಮುಖಿ ಜನಸ್ನೇಹಿ ಧಕ್ಷ ಅಧಿಕಾರಿ ಸಂತೋಷ ಕುಮಾರ್ ಆಯ್ಕೆ ಬಹುತೇಕ ಖಚಿತವಾಗಿದೆ.

ಸಾಗರ :-ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಲಿರುವ ಸಂತೋಷ ಕುಮಾರ್ ರವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥರಾಗಿ ಸಮಾಜ ಸೇವೆ ಸಲ್ಲಿಸುತ್ತಾ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನೂ ನೀಡುತ್ತಾ ಕೇವಲ ಸರ್ಕಾರಿ ನೌಕರರಿಗಲ್ಲದೇ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಷ್ಟ ಸುಖದಲ್ಲಿ ಆಲದ ಮರದ ನೆರಳಿನಂತೆ ಹಸನ್ಮುಖಿಯಾಗಿ ಕೈಲಾದ ತನು ಮನ ಧನ ಗಳನ್ನೂ ಉದಾರ ಮನೋಭಾವನೆಯುಳ್ಳ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ ಕುಮಾರ್ ರವರು ಸರ್ಕಾರಿ ನೌಕರರ ಸಂಘ (ರಿ ) ಸಾಗರ ಶಾಖೆಯ ಅಧ್ಯಕ್ಷರಾಗುವ ಸಾಧ್ಯತೆ ನಿಚ್ಚಳವಾಗಿದೆ

ಸರ್ಕಾರಿ ನೌಕರರ ಸಂಘ (ರಿ ) ಸಾಗರ ಶಾಖೆಯ ನಿರ್ದೇಶಕರಾಗಲು ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾದ ಎಲ್ಲಾ ಸರ್ಕಾರಿ ವಿಭಾಗದ ಸರ್ವರಿಗೂ ಶುಭಾಶಯಗಳನ್ನೂ ಅಭಿನಂದನೆಗಳನ್ನೂ ಸಲ್ಲಿಸಿ, ಸರ್ವರನ್ನೂ ಗೆಲ್ಲಿಸಲು ಪ್ರತ್ಯಕ್ಷವಾಗಿಯೂ ಪರೋಕ್ಷವಾಗಿ ಸಹಕರಿಸಿದವರಿಗೆಲ್ಲರಿಗೂ ವಂದನೆಗಳನ್ನೂ ಅರ್ಪಿಸುತ್ತಾ, ಸರ್ಕಾರಿ ನೌಕರರ ಶ್ರೇಯೋಭಿಲಾಶೆಗಾಗಿ, ಸಮಾಜದ ಕಲ್ಯಾಣಕ್ಕಾಗಿ, ಸರ್ಕಾರಿ ನೌಕರರ ಕುಂದು ಕೊರತೆಗಳಿಗೆ ದಿನದ 24 ಗಂಟೆಯೂ ನಿಸ್ವಾರ್ಥ ಪ್ರಾಮಾಣಿಕ ಸೇವೆಯೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ನೌಕರರುಗಳಿಂದ ಸರ್ಕಾರಿ ಸೇವಾ ಸೌಲಭ್ಯ ಒದಗಿಸಲು ಪ್ರಾಮಾಣಿಕ ಜನಸ್ನೇಹಿ ಆಡಳಿತ ಸೇವೆ ಕರ್ತವ್ಯ ನಿರ್ವಹಣೆಯತ್ತ ಒತ್ತು ನೀಡುವುದಾಗಿ ಅರಣ್ಯ ವಿಭಾಗದಿಂದ ಚುನಾಯಿತರಾದ ಸಂತೋಷ ಕುಮಾರ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದರು

ಓಂಕಾರ ಎಸ್. ವಿ. ತಾಳಗುಪ್ಪ…

RELATED ARTICLES
- Advertisment -
Google search engine

Most Popular

Recent Comments

Latest news
ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ... Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು...