Wednesday, April 30, 2025
Google search engine
Homeಭದ್ರಾವತಿBhadravathi : ವ್ಯಕ್ತಿ ಓರ್ವ ನ ಮೇಲೆ ಕರಡಿಯ ದಿಡೀರ್ ದಾಳಿ ಬದುಕುಳಿದ ಬಡ ಜೀವ‌..!

Bhadravathi : ವ್ಯಕ್ತಿ ಓರ್ವ ನ ಮೇಲೆ ಕರಡಿಯ ದಿಡೀರ್ ದಾಳಿ ಬದುಕುಳಿದ ಬಡ ಜೀವ‌..!

ಭದ್ರಾವತಿ : ತಾಲೂಕಿನ ಅಂತರಗಂಗೆ ಯಿಂದ ಸ್ವಲ್ಪ ದೂರವಿರುವ ಕೆ ಹೆಚ್ ನಗರದ ನಿವಾಸಿ ದೇವೇಂದ್ರಪ್ಪ(52) ಕರಡಿ ದಾಳಿಗೆ ಒಳಗಾಗಿದ್ದು, ತಲೆ ಮುಖ ಸೇರಿದಂತೆ ದೇಹದ ವಿವಿಧ ಕಡೆ ಗಂಭೀರ ಗಾಯಗಳಾಗಿವೆ. ಈತನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದ್ದು.

ಈತ ಬದುಕು ಉಳಿದಿದ್ದೆ ಪವಾಡ ಎನ್ನಬಹುದು ಕೆ.ಹೆಚ್ ನಗರದಿಂದ ಬಿಸಿಲು ಮನೆಯಲ್ಲಿ ಜಮೀನು ಕೆಲಸಕ್ಕೆ ಹೋದಾಗ ಕರಡಿ ದಿಡೀರನೆ ದಾಳಿ ನಡೆಸಿದ್ದು ಜಮೀನು ಕೆಲಸ ಮುಗಿಸಿ ಮನೆಗೆ ವಾಪಾಸಾಗುವಾಗ ಜಮೀನಿನ ಬಳಿಯೇ ದಾಳಿ ನಡೆಸಿದೆ.

ದೇವೇಂದ್ರಪ್ಪ ಮೂಲತಃ ಟೈಲರಿಂಗ್ ಕೆಲಸ ಮಾಡುವವರಾಗಿದ್ದಾರೆ. ಟೈಲರಿಂಗ್ ಕೆಲಸ ಜೀವನೋಪಯಾಕ್ಕೆ ಸಾಗುತ್ತಿಲ್ಲವಾದುದರಿಂದ ಕೃಷಿ ಕೂಲಿ ಕೆಲಸಕ್ಕೆ ದೇವೇಂದ್ರಪ್ಪ ಹೋಗುತ್ತಿದ್ದರು. ಇದಕ್ಕೂ ಮೊದಲು ದೇವೇಂದ್ರಪ್ಪ ಜಮೀನು ಗುತ್ತಿಗೆ ಹಿಡಿದು ಜೀವನ ನಡೆಸುತ್ತಿದ್ದರು. ಇವರಿಗೆ ಮಕ್ಕಳಿಬ್ವರಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...