Sunday, June 15, 2025
Google search engine
Homeಶಿವಮೊಗ್ಗBig news : ಮುಸ್ಲಿಂಮರ ವಿರುದ್ಧ ರಕ್ತಕ್ರಾಂತಿ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ...

Big news : ಮುಸ್ಲಿಂಮರ ವಿರುದ್ಧ ರಕ್ತಕ್ರಾಂತಿ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲು..!

ಕಾಂಗ್ರೆಸ್ ಮತ್ತು ಮುಸ್ಲೀಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವ ದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ನವೆಂಬರ್ 14 ರಂದು 81/2024 ರಂತೆ, ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ.

ನ.13 ರಂದು ಬೆಳಿಗ್ಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಕ್ಫ್ ಪ್ರಕರಣಗಳ ಬಗ್ಗೆ, ಅಂಬೇಡ್ಕರ್ ಇಸ್ಲಾಂ ಸೇರ್ಪಡೆ ಹೇಳಿಕೆ ಬಗ್ಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರ ಮೀಸಲಾತಿ ಬಗ್ಗೆ ಕಾಂಗ್ರೆಸ್ ಕಾಂಗ್ರೆಸ್ ಸ್ಪಂದಿಸಿ ಹಿಂದೂಸ್ಥಾನವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೇ, ಧಾರ್ಮಿಕ ಭಾವನೆಗಳು ಕೆರಳುವಂತೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿಯೇ ಪೊಲೀಸ್ ಇಲಾಖೆ ಎಚ್ಚೆತ್ತು ಕೊಂಡು ಈಶ್ವರಪ್ಪರವರ ಮೇಲೆ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಮೇಲೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!