Wednesday, April 30, 2025
Google search engine
Homeರಾಜ್ಯರಾಣೆಬೇನ್ನೂರ ತರಕಾರಿ ಮಾರುಕಟ್ಟೆಗೆ ಬೆಂಕಿ, ಲಕ್ಷಾಂತರ ರೂಪಾಯಿ ಹಾನಿ ಕಣ್ಣೀರಿಟ್ಟ ವ್ಯಾಪಾರಸ್ಥರು...

ರಾಣೆಬೇನ್ನೂರ ತರಕಾರಿ ಮಾರುಕಟ್ಟೆಗೆ ಬೆಂಕಿ, ಲಕ್ಷಾಂತರ ರೂಪಾಯಿ ಹಾನಿ ಕಣ್ಣೀರಿಟ್ಟ ವ್ಯಾಪಾರಸ್ಥರು…

ರಾಣೆಬೇನ್ನೂರ: ಸೆಪ್ಟೆಂಬರ್> 20> ನಗರದ ದುರ್ಗಾದೇವಿ ತರಕಾರಿ ಮಾರುಕಟ್ಟೆಗೆ ತಡ ರಾತ್ರಿ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂಪಾಯಿ ವಸ್ತುಗಳ ಬೆಂಕಿಗಾಹುತಿಯಾಗಿವೆ.

ಸೋಮವಾರ ತಡರಾತ್ರಿ ಬೆಂಕಿ ಬಿದ್ದಿದ್ದು, ತರಕಾರಿ ಮಾರುಕಟ್ಟೆಯ ಒಂದನೇ ಪ್ರಾಂಗಣದಲ್ಲಿ ಇರುವ 7 ಹಣ್ಣಿನ ಅಂಗಡಿ ಹಾಗೂ 10 ತರಕಾರಿ ಅಂಗಡಿಗಳು ಬಹುತೇಕ ಸುಟ್ಟು ಹೋಗಿವೆ. ಅಲ್ಲದೆ ತರಕಾರಿ ಅಂಗಡಿಗಳಲ್ಲಿದ್ದ ವಿವಿಧ ತರಕಾರಿಗಳು ಸಹ ಬೆಂಕಿಗೆ ಸುಟ್ಟು ಹೋಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ದಿನ ನಿತ್ಯ ತರಕಾರಿ ಹಾಗೂ ಹಣ್ಣುಗಳು ‌ಮಾರಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಾಪಾರಸ್ಥರು ಸದ್ಯ ಬೀದಿಗೆ ಬಿದ್ದಿದ್ದಾರೆ. ತಮ್ಮ ಅಂಗಡಿಗಳು ಸುಟ್ಟು ಹೋಗಿರುವುದನ್ನು ನೋಡಿ ಕಣ್ಣಿರು ಹಾಕುತ್ತಿರುವ ದೃಶ್ಯ ಕಂಡು ಬಂದಿತ್ತು.

ಇದೇ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಮಾನ್ಯ ಕೆ. ಬಿ. ಕೋಳಿವಾಡರವರು ಸ್ಥಳಕ್ಕೆ ಧಾವಿಸಿ ವಿಕ್ಷಿಸಿ ಮಾತನಾಡಿದ ಅವರು ಬೇಸರ ವ್ಯಕ್ತಪಡಿಸಿದ ಅವರು ಸೂಕ್ತ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯವರು ಬಂದು ಸದ್ಯ ಬೆಂಕಿ ಆರಿಸಿದ್ದು, ಶಹರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ‌‌‌‌‌‌‌‌‌ನಡೆಸಿ ತನಿಖೆ ಕೈಗೊಂಡಿದ್ದಾರೆ…

ವರದಿ:- ಪವನ್. M C
ರಾಣೇಬೆನ್ನೂರು

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...