Wednesday, April 30, 2025
Google search engine
Homeಶಿವಮೊಗ್ಗShivamogga:ಸಭಾಪತಿ ಯು ಟಿ ಖಾದರ್ ಗೆ ಸರ್ಕಾರಿ ಕಾನೂನು ಕಾಲೇಜಿಗೆ ಮನವಿ ಸಲ್ಲಿಸಿದ ಗೋನ್...

Shivamogga:ಸಭಾಪತಿ ಯು ಟಿ ಖಾದರ್ ಗೆ ಸರ್ಕಾರಿ ಕಾನೂನು ಕಾಲೇಜಿಗೆ ಮನವಿ ಸಲ್ಲಿಸಿದ ಗೋನ್ ಸೋಷಿಯಲ್ ಸರ್ವೀಸ್ ಅಸೋಸಿಯೇಷನ್ ..!

ಶಿವಮೊಗ್ಗ ನಗರವು ಉನ್ನತ ಶಿಕ್ಷಣಕ್ಕೆ ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಅನುಕೂಲತೆಗಳು ಹೊಂದಿದ್ದು ಎರಡು ವೈಧ್ಯಕೀಯ ಕಾಲೇಜುಗಳಿವೆ, ಇದರಲ್ಲಿ ಖಾಸಗಿ ಹಾಗೂ ಸರಕಾರಿ ಕಾಲೇಜು ಸ್ವಾಮ್ಯದಲ್ಲಿದೆ, ಹೀಗೆಯೇ ಫ್ಯಾರ ಮೆಡಿಕಲ್ ಕಾಲೇಜುಗಳು, ಇಂಜೀನಿಯರಿಂಗ್ ಕಾಲೇಜುಗಳು, ಬಿಎಎಂಎಸ್ ಕಾಲೇಜು ಸೇರಿದಂತೆ ಪದವಿ ಕಾಲೇಜುಗಳಿವೆ, ಸದರಿ ಈ ಕಾಲೇಜುಗಳಿಗೆ ದಾಖಲಾತಿ ಹೊಂದಲು ಅಕ್ಕ-ಪಕ್ಕದ ಜಿಲ್ಲೆಗಳಿಂದ ಅನೇಕ ಮಕ್ಕಳು ವ್ಯಾಸಾಂಗಕ್ಕಾಗಿ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವುದು ಸರಿಯಷ್ಠೆ, ಹಾಗೆಯೇ ಶಿವಮೊಗ್ಗ ಜಿಲ್ಲೆಯನ್ನು ಉನ್ನತ ಶಿಕ್ಷಣವನ್ನು ಬಯಸಿ ಬರುವ ಸಂಖ್ಯೆ ಅಧಿಕವಾಗಿದೆ, ಅಲ್ಲದೆ ಕಾನೂನು ಶಿಕ್ಷಣಕ್ಕಾಗಿ ಅನ್ಯ ಜಿಲ್ಲೆಗಳಿಗೆ ಇಲ್ಲಿನ ಮಕ್ಕಳು ವಲಸೆ ಹೋಗುತ್ತಿರುವುದು ಕಂಡು ಬಂದಿದೆ, ಜೊತೆಗೆ ಕಾನೂನು ಪದವಿ ಪಡೆಯಲು ಬಡ ವಿದ್ಯಾವಂತ ಮಕ್ಕಳಿಗೆ ಆಸಕ್ತಿ ಹೊಂದಿದ್ದರು ಸಹ ಇಲ್ಲಿರುವ ಖಾಸಗಿ ಕಾನೂನು ಕಾಲೇಜಿಗೆ ದಾಖಲಾತಿ ಹೊಂದಲಾಗದೆ ಅನ್ಯ ವಿಷಯಗಳನ್ನು ಅನಿವಾರ್ಯವಾಗಿ ಪಡೆದು ವ್ಯಾಸಾಂಗದಲ್ಲಿ ಮುಂದುವರೆಯುತ್ತಿರುವುದು ಶಿವಮೊಗ್ಗದಲ್ಲಿ ಕಂಡು ಬಂದಿರುವುದರಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳ ಬಡ ಪ್ರತಿಭಾನ್ವಿತ ಮಕ್ಕಳಿಗೆ ಅನುಕೂಲವಾಗುವಂತೆ ಹಾಗೂ ಅವರ ಕಂಡ ಕನಸು ನನಸುಗೊಳಿಸಲು ನಗರದಲ್ಲಿ ಸರಕಾರಿ ಕಾನೂನು ಕಾಲೇಜು ಸ್ಥಾಪನೆಗೆ ಅವಕಾಶ ನೀಡಬೇಕು‌ ಎಂದು ಗೋನ್ ಸೋಷಿಯಲ್ ಸರ್ವೀಸ್ ಅಸೋಸಿಯೇಷನ್ ನಿಂದ ಮನವಿ ಮಾಡಿದ್ದು.

ಯು ಟಿ ಖಾದರ್ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ಸಂಘಟನೆಯಿಂದ ಮನವಿಯನ್ನು ನೀಡಲಾಯಿತು ಈ ಸಮಯದಲ್ಲಿ ಸಂಘಟನೆಯ ಕರ್ನಾಟಕ ರಾಜ್ಯದ ಸಂರಕ್ಷಕರಾದ.N.M.SIBGATHULLA.ಮತ್ತು ಜಿಲ್ಲಾ ಉಪಾಧ್ಯಕ್ಷಕರು ದೇವರಾಜ್.ಲೀಗಲ್ ಅಡ್ವೊಕೇಟ್ ಆದ ಸುಹಾಸ್ ಹಾಗೂ ಲೋಕೇಶ್ . ಅಸ್ಲಾಂ. ಅಪ್ಪಿ. ನಾಸಿರ್.ಹಾಗೂ ಸಂಘಟನೆಯ ಪದಾಧಿಕಾರಿಗಳು. ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...