Wednesday, April 30, 2025
Google search engine
Homeಶಿವಮೊಗ್ಗNews impact: ಸುದ್ದಿ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಹಾಕಿದ್ದ ಫ್ಲೆಕ್ಸ್ ಬ್ಯಾನರ್ ಗಳ ತೆರವು...

News impact: ಸುದ್ದಿ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಹಾಕಿದ್ದ ಫ್ಲೆಕ್ಸ್ ಬ್ಯಾನರ್ ಗಳ ತೆರವು ಕಾರ್ಯ ಶುರು..!

ಶಿವಮೊಗ್ಗ: ನಗರದಲ್ಲಿ ಹಲವು ಕೋ ಆಪರೇಟಿವ್ ಬ್ಯಾಂಕುಗಳ ಚುನಾವಣೆಗಳು ನಡೆಯುತ್ತಿದ್ದು ಚುನಾವಣೆಗೆ ಸ್ಪರ್ಧಿಸಿರುವ ಆಕಾಂಕ್ಷಿಗಳು ತಮ್ಮ ಬ್ಯಾನರ್, ಪ್ಲೆಕ್ಸ್ , ಕಟೌಟ್ ಗಳನ್ನು ನಗರದ ತುಂಬೆಲ್ಲಾ ಹಾಕಿಸಿದ್ದರು.

ಇದು ಸಾರ್ವಜನಿಕರಲ್ಲಿ ಬಹಳ ಟೀಕೆಗೆ ಹಾಗೂ ಚರ್ಚೆಗೆ ಅವಕಾಶವಾಗಿತ್ತು ಮಾಧ್ಯಮಗಳು ಕೂಡ ಇದರ ವಿರುದ್ಧ ಸುದ್ದಿ ಪ್ರಕಟ ಮಾಡಿದ್ದು ಇಡೀ ಶಿವಮೊಗ್ಗ ನಗರವೇ ಪ್ಲೆಕ್ಸ್ ಬ್ಯಾನರ್ ಕಟೌಟ್ ಗಳ ಮಯವಾಗಿತ್ತು .

ಮಹಾನಗರ ಪಾಲಿಕೆಯ ವಿರುದ್ಧ ಹಾಗೂ ಅಧಿಕಾರಿಗಳ ವಿರುದ್ಧ ಎಲ್ಲಕ್ಕಿಂತ ಹೆಚ್ಚಾಗಿ ಕಮಿಷನರ್ ವಿರುದ್ಧ ಜನರು ಛೀಮಾರಿ ಹಾಕಲು ಶುರು ಮಾಡಿದ್ದರು.

ಸುದ್ದಿ ಬಳಿಕ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ :

ಪತ್ರಿಕೆಯಲ್ಲಿ ಸುದ್ದಿ ಬಂದ ಬಳಿಕ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ ನಗರದಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಬ್ಯಾನರ್ ಕಟೌಟ್ ಗಳನ್ನು ಪ್ಲೆಕ್ಸ್ ಗಳನ್ನು ತೆಗೆಯುವ ಕಾರ್ಯ ಶುರು ಮಾಡಿದ್ದು ಜನರ ಪ್ರಶಂಸೆಗೆ ಕಾರಣವಾಗಿದೆ.

ಇನ್ನು ಮುಂದಾದರೂ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡು ಆಯ್ದ ಸ್ಥಳಗಳಲ್ಲಿ ಮಾತ್ರ ಫ್ಲೆಕ್ಸ್ ,ಬ್ಯಾನರ್, ಕಟೌಟ್ ಗಳನ್ನು ಹಾಕಲು ಅವಕಾಶ ಮಾಡಿಕೊಡಬೇಕು ಆ ಮೂಲಕ ನಗರದ ಸೌಂದರ್ಯವನ್ನು ಕಾಪಾಡಲು ಪ್ರಯತ್ನಿಸಬೇಕು ಒತ್ತಡಗಳಿಗೆ ಶಿಫಾರಸ್ಸುಗಳಿಗೆ ಮಣಿಯಬಾರದು ಎನ್ನುವುದು ಸಾರ್ವಜನಿಕರ ಆಗ್ರಹ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...