Sunday, June 15, 2025
Google search engine
Homeಶಿವಮೊಗ್ಗಕೃಷಿಕ ಸಮಾಜದ ಚುನಾವಣೆ ಸಹಕಾರಿ ಧುರೀಣ ಎನ್ ಹೆಚ್ ದೇವಕುಮಾರ್ ಬಣಕ್ಕೆ ಜಯ..!

ಕೃಷಿಕ ಸಮಾಜದ ಚುನಾವಣೆ ಸಹಕಾರಿ ಧುರೀಣ ಎನ್ ಹೆಚ್ ದೇವಕುಮಾರ್ ಬಣಕ್ಕೆ ಜಯ..!

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ 15 ಜನ ಸದಸ್ಯರಲ್ಲಿ ಒಮ್ಮತ ಮೂಡದ ಕಾರಣ ಮಂಗಳವಾರ ಚುನಾವಣೆ ನಡೆದು ಸಹಕಾರಿ ಧುರೀಣ ಎನ್ ಎಚ್ ದೇವಕುಮಾರ್ ರವರ ತಂಡ ಮೇಲುಗೈ ಸಾಧಿಸಿದೆ.

15 ಜನ ಕಾರ್ಯಕಾರಿ ಸಮಿತಿಯ ಸದಸ್ಯರಲ್ಲಿ ದೇವಕುಮಾರ್ ಬಣದ ಕೆ ಎಸ್ ಚಂದ್ರಶೇಖರ್ ಅಧ್ಯಕ್ಷರಾಗಿ ಆಯ್ಕೆಯಾದರೆ ಜಿಲ್ಲಾ ಪ್ರತಿನಿಧಿಯಾಗಿ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕರಾದ ಸಿ ಲೋಕೇಶ್ವರ ರವರು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಎನ್ ಎಚ್ ದೇವಕುಮಾರ್, ಉಪಾಧ್ಯಕ್ಷರಾಗಿ ಇ ಬಿ ಜಗದೀಶ್ವರಪ್ಪ , ಖಜಾಂಚಿಯಾಗಿ ಕೆ ಆರ್ ವಿಜಯಕುಮಾರ್ ರವರುಗಳು ಆಯ್ಕೆಯಾದರು .

ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಚ್. ಸಿ ಬಸವರಾಜಪ್ಪನವರ ತಂಡ ಸೋಲು ಕಂಡರು ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್ ರವರು ಚುನಾವಣಾ ಅಧಿಕಾರಿಗಳಾಗಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!