Wednesday, April 30, 2025
Google search engine
Homeಶಿವಮೊಗ್ಗಕೃಷಿಕ ಸಮಾಜದ ಚುನಾವಣೆ ಸಹಕಾರಿ ಧುರೀಣ ಎನ್ ಹೆಚ್ ದೇವಕುಮಾರ್ ಬಣಕ್ಕೆ ಜಯ..!

ಕೃಷಿಕ ಸಮಾಜದ ಚುನಾವಣೆ ಸಹಕಾರಿ ಧುರೀಣ ಎನ್ ಹೆಚ್ ದೇವಕುಮಾರ್ ಬಣಕ್ಕೆ ಜಯ..!

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ 15 ಜನ ಸದಸ್ಯರಲ್ಲಿ ಒಮ್ಮತ ಮೂಡದ ಕಾರಣ ಮಂಗಳವಾರ ಚುನಾವಣೆ ನಡೆದು ಸಹಕಾರಿ ಧುರೀಣ ಎನ್ ಎಚ್ ದೇವಕುಮಾರ್ ರವರ ತಂಡ ಮೇಲುಗೈ ಸಾಧಿಸಿದೆ.

15 ಜನ ಕಾರ್ಯಕಾರಿ ಸಮಿತಿಯ ಸದಸ್ಯರಲ್ಲಿ ದೇವಕುಮಾರ್ ಬಣದ ಕೆ ಎಸ್ ಚಂದ್ರಶೇಖರ್ ಅಧ್ಯಕ್ಷರಾಗಿ ಆಯ್ಕೆಯಾದರೆ ಜಿಲ್ಲಾ ಪ್ರತಿನಿಧಿಯಾಗಿ ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ನಿರ್ದೇಶಕರಾದ ಸಿ ಲೋಕೇಶ್ವರ ರವರು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಎನ್ ಎಚ್ ದೇವಕುಮಾರ್, ಉಪಾಧ್ಯಕ್ಷರಾಗಿ ಇ ಬಿ ಜಗದೀಶ್ವರಪ್ಪ , ಖಜಾಂಚಿಯಾಗಿ ಕೆ ಆರ್ ವಿಜಯಕುಮಾರ್ ರವರುಗಳು ಆಯ್ಕೆಯಾದರು .

ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಚ್. ಸಿ ಬಸವರಾಜಪ್ಪನವರ ತಂಡ ಸೋಲು ಕಂಡರು ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್ ರವರು ಚುನಾವಣಾ ಅಧಿಕಾರಿಗಳಾಗಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...