Sunday, June 15, 2025
Google search engine
Homeರಾಜ್ಯಹೈಕೋರ್ಟ್ ವಿಭಾಗೀಯ ಪೀಠದ ಮಹತ್ವದ ತೀರ್ಪು ನಾಳೆಯಿಂದ ಬಿ ಕಾಂ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

ಹೈಕೋರ್ಟ್ ವಿಭಾಗೀಯ ಪೀಠದ ಮಹತ್ವದ ತೀರ್ಪು ನಾಳೆಯಿಂದ ಬಿ ಕಾಂ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

ಬೆಂಗಳೂರು: ಚಾರ್ಟೆಡ್ ಅಕೌಂಟೆಂಟ್( CA )ಫೌಂಡೇಶನ್ ಪರೀಕ್ಷೆಗೆ ಅಡ್ಡಿಯಾಗಿದೆ ಎಂಬ ಕಾರಣಕ್ಕೆ ಮುಂದೂಡಲಾಗಿದ್ದ ಬಿ.ಕಾಂ ಪರೀಕ್ಷೆಗಳನ್ನು ನಿಗದಿಯಂತೆ ನಾಳೆಯಿಂದ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ .

ಬಿ.ಕಾಂ ಪರೀಕ್ಷೆ ಗೊಂದಲ ಸಂಬಂಧ ಈ ಮೊದಲು ಪರೀಕ್ಷೆ ಮುಂದೂಡುವಂತೆ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ವಿ.ವಿ. ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಿರುವ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.

ವಿಶ್ವವಿದ್ಯಾನಿಲಯದ ಪರಮಾಧಿಕಾರ :

ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿರುವ ನ್ಯಾ.ಅನು ಶಿವರಾಮನ್, ನ್ಯಾ.ಎಂ.ಐ.ಅರುಣ್ ಅವರ ವಿಭಾಗೀಯ ಪೀಠವು ಬಿ.ಕಾಂ ಪರೀಕ್ಷೆ ಮುಂದೂಡಿಕೆಯಿಂದ 35 ಸಾವಿರ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.

ಕೇವಲ 5 ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿಯಿಂದ ಪರೀಕ್ಷೆ ಮುಂದೂಡಲಾದು ಎಂದಿರುವ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಬಿ.ಕಾಂನ 1,2,3ನೇ ಸೆಮಿಸ್ಟರ್ ಪರೀಕ್ಷೆಯನ್ನು ನಿಗದಿತ ದಿನಾಂಕಕ್ಕೆ (ಜ.13ರಿಂದ) ನಡೆಸುವಂತೆ ಅನುಮತಿಸಿದೆ. ವಿ.ವಿ.ಪರೀಕ್ಷೆ ಮರು ನಿಗದಿ ಮಾಡುವುದು ಸರಿಯುಲ್ಲ. ಪರೀಕ್ಷೆ ನಡೆಸುವುದು , ನಿಗದಿ ಮಾಡುವುದು ವಿಶ್ವವಿದ್ಯಾಲಯದ ಪರಮಾಧಿಕಾರವಾಗಿರುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!